ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

Suvarna News   | Asianet News
Published : Apr 23, 2020, 11:50 AM ISTUpdated : Apr 23, 2020, 11:52 AM IST

ಲಾಕ್‌ಡೌನ್‌ ಇಂದಿನಿಂದ ಸ್ವಲ್ಪ ಸಡಿಲ| ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ|ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆ, ಷರತ್ತು ಅನ್ವಯ|

ಬೆಂಗಳೂರು(ಏ.23): ಕೊರೋನಾ ಸೋಂಕು ಹರಡದಂತೆ ಕಳೆದೊಂದು ತಿಂಗಳಿಂದ ವಿಧಿಸಲಾಗಿದ್ದ ಲಾಕ್‌ಡೌನ್‌ ಇಂದಿನಿಂದ(ಗುರುವಾರ) ಸ್ವಲ್ಪ ಸಡಿಲವಾಗಿದೆ. ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ ನೀಡಲಾಗಿದೆ. ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆಯಾಗಿದೆ. ಆದರೆ ಷರತ್ತುಗಳು ಅನ್ವಯವಾಗುತ್ತವೆ. 

ಲಾಕ್‌ಡೌನ್ ಸಡಿಲಿಕೆ ಎಂದು ರೋಡ್‌ಗಿಳಿದ್ರೆ ಜೋಕೆ! ಈ ಶರತ್ತು ಪಾಲಿಸಿದ್ರೆ ಮಾತ್ರ ಓಕೆ

ಹಾಟ್‌ಸ್ಪಾಟ್‌ಗಳಲ್ಲಿ ಯಾವುದೇ ರೀತಿಯ ವಿನಾಯ್ತಿ ನೀಡಿಲ್ಲ ರಾಜ್ಯ ಸರ್ಕಾರ. ಮೊದಲಿದ್ದ ಹಾಗೆಯೇ ಲಾಕ್‌ಡೌನ್‌ ಮುಂದುವರೆಯಲಿದೆ. ಹೀಗಾಗಿ ಕಂಟೈನ್‌ಮಂಟ್‌ ಪ್ರದೇಶದ ಜನರು ಮಾತ್ರ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?