ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

Suvarna News   | Asianet News
Published : Apr 23, 2020, 11:50 AM ISTUpdated : Apr 23, 2020, 11:52 AM IST

ಲಾಕ್‌ಡೌನ್‌ ಇಂದಿನಿಂದ ಸ್ವಲ್ಪ ಸಡಿಲ| ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ|ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆ, ಷರತ್ತು ಅನ್ವಯ|

ಬೆಂಗಳೂರು(ಏ.23): ಕೊರೋನಾ ಸೋಂಕು ಹರಡದಂತೆ ಕಳೆದೊಂದು ತಿಂಗಳಿಂದ ವಿಧಿಸಲಾಗಿದ್ದ ಲಾಕ್‌ಡೌನ್‌ ಇಂದಿನಿಂದ(ಗುರುವಾರ) ಸ್ವಲ್ಪ ಸಡಿಲವಾಗಿದೆ. ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ ನೀಡಲಾಗಿದೆ. ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆಯಾಗಿದೆ. ಆದರೆ ಷರತ್ತುಗಳು ಅನ್ವಯವಾಗುತ್ತವೆ. 

ಲಾಕ್‌ಡೌನ್ ಸಡಿಲಿಕೆ ಎಂದು ರೋಡ್‌ಗಿಳಿದ್ರೆ ಜೋಕೆ! ಈ ಶರತ್ತು ಪಾಲಿಸಿದ್ರೆ ಮಾತ್ರ ಓಕೆ

ಹಾಟ್‌ಸ್ಪಾಟ್‌ಗಳಲ್ಲಿ ಯಾವುದೇ ರೀತಿಯ ವಿನಾಯ್ತಿ ನೀಡಿಲ್ಲ ರಾಜ್ಯ ಸರ್ಕಾರ. ಮೊದಲಿದ್ದ ಹಾಗೆಯೇ ಲಾಕ್‌ಡೌನ್‌ ಮುಂದುವರೆಯಲಿದೆ. ಹೀಗಾಗಿ ಕಂಟೈನ್‌ಮಂಟ್‌ ಪ್ರದೇಶದ ಜನರು ಮಾತ್ರ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!