ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

Suvarna News   | Asianet News
Published : Apr 23, 2020, 11:50 AM ISTUpdated : Apr 23, 2020, 11:52 AM IST

ಲಾಕ್‌ಡೌನ್‌ ಇಂದಿನಿಂದ ಸ್ವಲ್ಪ ಸಡಿಲ| ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ|ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆ, ಷರತ್ತು ಅನ್ವಯ|

ಬೆಂಗಳೂರು(ಏ.23): ಕೊರೋನಾ ಸೋಂಕು ಹರಡದಂತೆ ಕಳೆದೊಂದು ತಿಂಗಳಿಂದ ವಿಧಿಸಲಾಗಿದ್ದ ಲಾಕ್‌ಡೌನ್‌ ಇಂದಿನಿಂದ(ಗುರುವಾರ) ಸ್ವಲ್ಪ ಸಡಿಲವಾಗಿದೆ. ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ ನೀಡಲಾಗಿದೆ. ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆಯಾಗಿದೆ. ಆದರೆ ಷರತ್ತುಗಳು ಅನ್ವಯವಾಗುತ್ತವೆ. 

ಲಾಕ್‌ಡೌನ್ ಸಡಿಲಿಕೆ ಎಂದು ರೋಡ್‌ಗಿಳಿದ್ರೆ ಜೋಕೆ! ಈ ಶರತ್ತು ಪಾಲಿಸಿದ್ರೆ ಮಾತ್ರ ಓಕೆ

ಹಾಟ್‌ಸ್ಪಾಟ್‌ಗಳಲ್ಲಿ ಯಾವುದೇ ರೀತಿಯ ವಿನಾಯ್ತಿ ನೀಡಿಲ್ಲ ರಾಜ್ಯ ಸರ್ಕಾರ. ಮೊದಲಿದ್ದ ಹಾಗೆಯೇ ಲಾಕ್‌ಡೌನ್‌ ಮುಂದುವರೆಯಲಿದೆ. ಹೀಗಾಗಿ ಕಂಟೈನ್‌ಮಂಟ್‌ ಪ್ರದೇಶದ ಜನರು ಮಾತ್ರ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!