ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

Suvarna News   | Asianet News
Published : Apr 23, 2020, 11:50 AM ISTUpdated : Apr 23, 2020, 11:52 AM IST

ಲಾಕ್‌ಡೌನ್‌ ಇಂದಿನಿಂದ ಸ್ವಲ್ಪ ಸಡಿಲ| ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ|ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆ, ಷರತ್ತು ಅನ್ವಯ|

ಬೆಂಗಳೂರು(ಏ.23): ಕೊರೋನಾ ಸೋಂಕು ಹರಡದಂತೆ ಕಳೆದೊಂದು ತಿಂಗಳಿಂದ ವಿಧಿಸಲಾಗಿದ್ದ ಲಾಕ್‌ಡೌನ್‌ ಇಂದಿನಿಂದ(ಗುರುವಾರ) ಸ್ವಲ್ಪ ಸಡಿಲವಾಗಿದೆ. ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ ನೀಡಲಾಗಿದೆ. ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆಯಾಗಿದೆ. ಆದರೆ ಷರತ್ತುಗಳು ಅನ್ವಯವಾಗುತ್ತವೆ. 

ಲಾಕ್‌ಡೌನ್ ಸಡಿಲಿಕೆ ಎಂದು ರೋಡ್‌ಗಿಳಿದ್ರೆ ಜೋಕೆ! ಈ ಶರತ್ತು ಪಾಲಿಸಿದ್ರೆ ಮಾತ್ರ ಓಕೆ

ಹಾಟ್‌ಸ್ಪಾಟ್‌ಗಳಲ್ಲಿ ಯಾವುದೇ ರೀತಿಯ ವಿನಾಯ್ತಿ ನೀಡಿಲ್ಲ ರಾಜ್ಯ ಸರ್ಕಾರ. ಮೊದಲಿದ್ದ ಹಾಗೆಯೇ ಲಾಕ್‌ಡೌನ್‌ ಮುಂದುವರೆಯಲಿದೆ. ಹೀಗಾಗಿ ಕಂಟೈನ್‌ಮಂಟ್‌ ಪ್ರದೇಶದ ಜನರು ಮಾತ್ರ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. 
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!