ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

Suvarna News   | Asianet News
Published : Apr 09, 2021, 11:28 AM IST

ಮುಷ್ಕರವನ್ನೇ ಲಾಭಕ್ಕೆ ಬಳಸಿಕೊಂಡ ಖಾಸಗಿ ಬಸ್‌ ಮಾಲೀಕರು| ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ.| ಖಾಸಗಿ ಬಸ್‌ ಮಾಲೀಕರಿಂದ 1500 ರಿಂದ 2000 ರೂ. ವಸೂಲಿ| 

ಬಳ್ಳಾರಿ(ಏ.09): ಖಾಸಗಿ ಬಸ್‌ನವರು ಹೊಸಪೇಟೆ ಅಂತ ಹತ್ತಿಸಿಕೊಂಡು ಬಳ್ಳಾರಿಗೆ ಕರೆದೊಯ್ದ ಘಟನೆ ನಗರ ಇಂದು(ಶುಕ್ರವಾರ) ನಡೆದಿದೆ. ಖಾಸಗಿ ಬಸ್‌ನವರು ಮುಷ್ಕರವನ್ನೇ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಕೆಲಸ ಬಸ್‌ ಮಾಲೀಕರು ನೇರವಾಗಿ ವಸೂಲಿ ದಂಧೆಗೆ ಇಳಿದಿದ್ದಾರೆ. ಹೀಗಾಗಿ ಪ್ರಯಾಣಿಕರು ಸಂಕಷ್ಟಗಳನ್ನ ಎದುರಿಸುವಂತಾಗಿದೆ. 

8 ನಗರಗಳಲ್ಲಿ ಕೊರೊನಾ ಕರ್ಫ್ಯೂ; ಅಗತ್ಯವಸ್ತುಗಳು, ಮೆಡಿಕಲ್ ಸೇವೆಗೆ ಅಡ್ಡಿಯಿಲ್ಲ..!

ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ. ಪ್ರಯಾಣ ದರ ಇದೆ. ಆದರೆ, ಖಾಸಗಿ ಬಸ್‌ ಮಾಲೀಕರು ಮಾತ್ರ 1500 ರಿಂದ 2000 ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ