ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

Suvarna News   | Asianet News
Published : Apr 09, 2021, 11:28 AM IST

ಮುಷ್ಕರವನ್ನೇ ಲಾಭಕ್ಕೆ ಬಳಸಿಕೊಂಡ ಖಾಸಗಿ ಬಸ್‌ ಮಾಲೀಕರು| ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ.| ಖಾಸಗಿ ಬಸ್‌ ಮಾಲೀಕರಿಂದ 1500 ರಿಂದ 2000 ರೂ. ವಸೂಲಿ| 

ಬಳ್ಳಾರಿ(ಏ.09): ಖಾಸಗಿ ಬಸ್‌ನವರು ಹೊಸಪೇಟೆ ಅಂತ ಹತ್ತಿಸಿಕೊಂಡು ಬಳ್ಳಾರಿಗೆ ಕರೆದೊಯ್ದ ಘಟನೆ ನಗರ ಇಂದು(ಶುಕ್ರವಾರ) ನಡೆದಿದೆ. ಖಾಸಗಿ ಬಸ್‌ನವರು ಮುಷ್ಕರವನ್ನೇ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಕೆಲಸ ಬಸ್‌ ಮಾಲೀಕರು ನೇರವಾಗಿ ವಸೂಲಿ ದಂಧೆಗೆ ಇಳಿದಿದ್ದಾರೆ. ಹೀಗಾಗಿ ಪ್ರಯಾಣಿಕರು ಸಂಕಷ್ಟಗಳನ್ನ ಎದುರಿಸುವಂತಾಗಿದೆ. 

8 ನಗರಗಳಲ್ಲಿ ಕೊರೊನಾ ಕರ್ಫ್ಯೂ; ಅಗತ್ಯವಸ್ತುಗಳು, ಮೆಡಿಕಲ್ ಸೇವೆಗೆ ಅಡ್ಡಿಯಿಲ್ಲ..!

ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ. ಪ್ರಯಾಣ ದರ ಇದೆ. ಆದರೆ, ಖಾಸಗಿ ಬಸ್‌ ಮಾಲೀಕರು ಮಾತ್ರ 1500 ರಿಂದ 2000 ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?