ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

Suvarna News   | Asianet News
Published : Apr 09, 2021, 11:28 AM IST

ಮುಷ್ಕರವನ್ನೇ ಲಾಭಕ್ಕೆ ಬಳಸಿಕೊಂಡ ಖಾಸಗಿ ಬಸ್‌ ಮಾಲೀಕರು| ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ.| ಖಾಸಗಿ ಬಸ್‌ ಮಾಲೀಕರಿಂದ 1500 ರಿಂದ 2000 ರೂ. ವಸೂಲಿ| 

ಬಳ್ಳಾರಿ(ಏ.09): ಖಾಸಗಿ ಬಸ್‌ನವರು ಹೊಸಪೇಟೆ ಅಂತ ಹತ್ತಿಸಿಕೊಂಡು ಬಳ್ಳಾರಿಗೆ ಕರೆದೊಯ್ದ ಘಟನೆ ನಗರ ಇಂದು(ಶುಕ್ರವಾರ) ನಡೆದಿದೆ. ಖಾಸಗಿ ಬಸ್‌ನವರು ಮುಷ್ಕರವನ್ನೇ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಕೆಲಸ ಬಸ್‌ ಮಾಲೀಕರು ನೇರವಾಗಿ ವಸೂಲಿ ದಂಧೆಗೆ ಇಳಿದಿದ್ದಾರೆ. ಹೀಗಾಗಿ ಪ್ರಯಾಣಿಕರು ಸಂಕಷ್ಟಗಳನ್ನ ಎದುರಿಸುವಂತಾಗಿದೆ. 

8 ನಗರಗಳಲ್ಲಿ ಕೊರೊನಾ ಕರ್ಫ್ಯೂ; ಅಗತ್ಯವಸ್ತುಗಳು, ಮೆಡಿಕಲ್ ಸೇವೆಗೆ ಅಡ್ಡಿಯಿಲ್ಲ..!

ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ. ಪ್ರಯಾಣ ದರ ಇದೆ. ಆದರೆ, ಖಾಸಗಿ ಬಸ್‌ ಮಾಲೀಕರು ಮಾತ್ರ 1500 ರಿಂದ 2000 ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!