ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

Suvarna News   | Asianet News
Published : Apr 09, 2021, 11:28 AM IST

ಮುಷ್ಕರವನ್ನೇ ಲಾಭಕ್ಕೆ ಬಳಸಿಕೊಂಡ ಖಾಸಗಿ ಬಸ್‌ ಮಾಲೀಕರು| ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ.| ಖಾಸಗಿ ಬಸ್‌ ಮಾಲೀಕರಿಂದ 1500 ರಿಂದ 2000 ರೂ. ವಸೂಲಿ| 

ಬಳ್ಳಾರಿ(ಏ.09): ಖಾಸಗಿ ಬಸ್‌ನವರು ಹೊಸಪೇಟೆ ಅಂತ ಹತ್ತಿಸಿಕೊಂಡು ಬಳ್ಳಾರಿಗೆ ಕರೆದೊಯ್ದ ಘಟನೆ ನಗರ ಇಂದು(ಶುಕ್ರವಾರ) ನಡೆದಿದೆ. ಖಾಸಗಿ ಬಸ್‌ನವರು ಮುಷ್ಕರವನ್ನೇ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಕೆಲಸ ಬಸ್‌ ಮಾಲೀಕರು ನೇರವಾಗಿ ವಸೂಲಿ ದಂಧೆಗೆ ಇಳಿದಿದ್ದಾರೆ. ಹೀಗಾಗಿ ಪ್ರಯಾಣಿಕರು ಸಂಕಷ್ಟಗಳನ್ನ ಎದುರಿಸುವಂತಾಗಿದೆ. 

8 ನಗರಗಳಲ್ಲಿ ಕೊರೊನಾ ಕರ್ಫ್ಯೂ; ಅಗತ್ಯವಸ್ತುಗಳು, ಮೆಡಿಕಲ್ ಸೇವೆಗೆ ಅಡ್ಡಿಯಿಲ್ಲ..!

ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ. ಪ್ರಯಾಣ ದರ ಇದೆ. ಆದರೆ, ಖಾಸಗಿ ಬಸ್‌ ಮಾಲೀಕರು ಮಾತ್ರ 1500 ರಿಂದ 2000 ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ