ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

Published : Apr 09, 2021, 11:28 AM IST

ಮುಷ್ಕರವನ್ನೇ ಲಾಭಕ್ಕೆ ಬಳಸಿಕೊಂಡ ಖಾಸಗಿ ಬಸ್‌ ಮಾಲೀಕರು| ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ.| ಖಾಸಗಿ ಬಸ್‌ ಮಾಲೀಕರಿಂದ 1500 ರಿಂದ 2000 ರೂ. ವಸೂಲಿ| 

ಬಳ್ಳಾರಿ(ಏ.09): ಖಾಸಗಿ ಬಸ್‌ನವರು ಹೊಸಪೇಟೆ ಅಂತ ಹತ್ತಿಸಿಕೊಂಡು ಬಳ್ಳಾರಿಗೆ ಕರೆದೊಯ್ದ ಘಟನೆ ನಗರ ಇಂದು(ಶುಕ್ರವಾರ) ನಡೆದಿದೆ. ಖಾಸಗಿ ಬಸ್‌ನವರು ಮುಷ್ಕರವನ್ನೇ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಕೆಲಸ ಬಸ್‌ ಮಾಲೀಕರು ನೇರವಾಗಿ ವಸೂಲಿ ದಂಧೆಗೆ ಇಳಿದಿದ್ದಾರೆ. ಹೀಗಾಗಿ ಪ್ರಯಾಣಿಕರು ಸಂಕಷ್ಟಗಳನ್ನ ಎದುರಿಸುವಂತಾಗಿದೆ. 

8 ನಗರಗಳಲ್ಲಿ ಕೊರೊನಾ ಕರ್ಫ್ಯೂ; ಅಗತ್ಯವಸ್ತುಗಳು, ಮೆಡಿಕಲ್ ಸೇವೆಗೆ ಅಡ್ಡಿಯಿಲ್ಲ..!

ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ. ಪ್ರಯಾಣ ದರ ಇದೆ. ಆದರೆ, ಖಾಸಗಿ ಬಸ್‌ ಮಾಲೀಕರು ಮಾತ್ರ 1500 ರಿಂದ 2000 ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?