ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

ಸಾರಿಗೆ ಮುಷ್ಕರ: ಖಾಸಗಿ ಬಸ್‌ ಮಾಲೀಕರ ಅಂಧಾ ದರ್ಬಾರ್‌, ಕಂಗಾಲಾದ ಪ್ರಯಾಣಿಕರು..!

Suvarna News   | Asianet News
Published : Apr 09, 2021, 11:28 AM IST

ಮುಷ್ಕರವನ್ನೇ ಲಾಭಕ್ಕೆ ಬಳಸಿಕೊಂಡ ಖಾಸಗಿ ಬಸ್‌ ಮಾಲೀಕರು| ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ.| ಖಾಸಗಿ ಬಸ್‌ ಮಾಲೀಕರಿಂದ 1500 ರಿಂದ 2000 ರೂ. ವಸೂಲಿ| 

ಬಳ್ಳಾರಿ(ಏ.09): ಖಾಸಗಿ ಬಸ್‌ನವರು ಹೊಸಪೇಟೆ ಅಂತ ಹತ್ತಿಸಿಕೊಂಡು ಬಳ್ಳಾರಿಗೆ ಕರೆದೊಯ್ದ ಘಟನೆ ನಗರ ಇಂದು(ಶುಕ್ರವಾರ) ನಡೆದಿದೆ. ಖಾಸಗಿ ಬಸ್‌ನವರು ಮುಷ್ಕರವನ್ನೇ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಕೆಲಸ ಬಸ್‌ ಮಾಲೀಕರು ನೇರವಾಗಿ ವಸೂಲಿ ದಂಧೆಗೆ ಇಳಿದಿದ್ದಾರೆ. ಹೀಗಾಗಿ ಪ್ರಯಾಣಿಕರು ಸಂಕಷ್ಟಗಳನ್ನ ಎದುರಿಸುವಂತಾಗಿದೆ. 

8 ನಗರಗಳಲ್ಲಿ ಕೊರೊನಾ ಕರ್ಫ್ಯೂ; ಅಗತ್ಯವಸ್ತುಗಳು, ಮೆಡಿಕಲ್ ಸೇವೆಗೆ ಅಡ್ಡಿಯಿಲ್ಲ..!

ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ. ಪ್ರಯಾಣ ದರ ಇದೆ. ಆದರೆ, ಖಾಸಗಿ ಬಸ್‌ ಮಾಲೀಕರು ಮಾತ್ರ 1500 ರಿಂದ 2000 ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ