ಕೋವಿಡ್ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ಲ..!

ಕೋವಿಡ್ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ಲ..!

Suvarna News   | Asianet News
Published : Jul 30, 2020, 11:26 AM IST

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರ ಪಾಡು ಹೇಳ ತೀರದಾಗಿದೆ. 90 ವರ್ಷದ ಕೊರೋನಾ ಸೋಂಕಿತ ವೃದ್ದನಿಗೆ ಪುತ್ರನೇ ಶುಶ್ರೂಷೆ ಕೆಲಸ ಮಾಡುತ್ತಿದ್ದಾರೆ. ಹಾಗಾದರೇ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ವಾ ಎನ್ನು ಅನುಮಾನ ಶುರುವಾಗಿದೆ.
 

ಯಾದಗಿರಿ(ಜು.30): ರಾಜ್ಯದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ, ಮತ್ತೊಂದೆಡೆ ಆಸ್ಪತ್ರೆಗಳ ಅವ್ಯವಸ್ಥೆ ಬಟಾಬಯಲಾಗುತ್ತಿದೆ. ರೋಗಿಗಳಿಗೆ ಬೆಡ್‌ ಇಲ್ಲ, ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಕೇಳುತ್ತಿದ್ದೆವು. ಇದೀಗ ಕೋವಿಡ್ ಆಸ್ಪತ್ರೆಗಳಲ್ಲಿ ನರ್ಸ್‌ಗಳೇ ಇಲ್ಲ ಎನ್ನುವ ಆಘಾತಕಾರಿ ವಿಚಾರ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ.

ಹೌದು, ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರ ಪಾಡು ಹೇಳ ತೀರದಾಗಿದೆ. 90 ವರ್ಷದ ಕೊರೋನಾ ಸೋಂಕಿತ ವೃದ್ದನಿಗೆ ಪುತ್ರನೇ ಶುಶ್ರೂಷೆ ಕೆಲಸ ಮಾಡುತ್ತಿದ್ದಾರೆ. ಹಾಗಾದರೇ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ವಾ ಎನ್ನು ಅನುಮಾನ ಶುರುವಾಗಿದೆ.

ಪಿಪಿಇ ಕಿಟ್ ಇಲ್ಲದೇ ವೃದ್ದನಿಗೆ ಮಗ ಆರೈಕೆ ಮಾಡುತ್ತಿದ್ದಾರೆ. ಇನ್ನು ಪರಿಸ್ಥಿತಿ ಹೇಗಿದೆ ಎಂದರೆ ವೃದ್ದನಿಗೆ ಸೂಕ್ತ ಚಿಕಿತ್ಸೆಯೂ ಸಿಗುತ್ತಿಲ್ಲ, ಬೆಡ್ ಕೂಡಾ ಚೇಂಜ್ ಮಾಡಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.'

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?