ಕೋವಿಡ್ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ಲ..!

ಕೋವಿಡ್ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ಲ..!

Suvarna News   | Asianet News
Published : Jul 30, 2020, 11:26 AM IST

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರ ಪಾಡು ಹೇಳ ತೀರದಾಗಿದೆ. 90 ವರ್ಷದ ಕೊರೋನಾ ಸೋಂಕಿತ ವೃದ್ದನಿಗೆ ಪುತ್ರನೇ ಶುಶ್ರೂಷೆ ಕೆಲಸ ಮಾಡುತ್ತಿದ್ದಾರೆ. ಹಾಗಾದರೇ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ವಾ ಎನ್ನು ಅನುಮಾನ ಶುರುವಾಗಿದೆ.
 

ಯಾದಗಿರಿ(ಜು.30): ರಾಜ್ಯದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ, ಮತ್ತೊಂದೆಡೆ ಆಸ್ಪತ್ರೆಗಳ ಅವ್ಯವಸ್ಥೆ ಬಟಾಬಯಲಾಗುತ್ತಿದೆ. ರೋಗಿಗಳಿಗೆ ಬೆಡ್‌ ಇಲ್ಲ, ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಕೇಳುತ್ತಿದ್ದೆವು. ಇದೀಗ ಕೋವಿಡ್ ಆಸ್ಪತ್ರೆಗಳಲ್ಲಿ ನರ್ಸ್‌ಗಳೇ ಇಲ್ಲ ಎನ್ನುವ ಆಘಾತಕಾರಿ ವಿಚಾರ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ.

ಹೌದು, ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರ ಪಾಡು ಹೇಳ ತೀರದಾಗಿದೆ. 90 ವರ್ಷದ ಕೊರೋನಾ ಸೋಂಕಿತ ವೃದ್ದನಿಗೆ ಪುತ್ರನೇ ಶುಶ್ರೂಷೆ ಕೆಲಸ ಮಾಡುತ್ತಿದ್ದಾರೆ. ಹಾಗಾದರೇ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ವಾ ಎನ್ನು ಅನುಮಾನ ಶುರುವಾಗಿದೆ.

ಪಿಪಿಇ ಕಿಟ್ ಇಲ್ಲದೇ ವೃದ್ದನಿಗೆ ಮಗ ಆರೈಕೆ ಮಾಡುತ್ತಿದ್ದಾರೆ. ಇನ್ನು ಪರಿಸ್ಥಿತಿ ಹೇಗಿದೆ ಎಂದರೆ ವೃದ್ದನಿಗೆ ಸೂಕ್ತ ಚಿಕಿತ್ಸೆಯೂ ಸಿಗುತ್ತಿಲ್ಲ, ಬೆಡ್ ಕೂಡಾ ಚೇಂಜ್ ಮಾಡಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.'

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!