ಕೋವಿಡ್ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ಲ..!

ಕೋವಿಡ್ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ಲ..!

Suvarna News   | Asianet News
Published : Jul 30, 2020, 11:26 AM IST

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರ ಪಾಡು ಹೇಳ ತೀರದಾಗಿದೆ. 90 ವರ್ಷದ ಕೊರೋನಾ ಸೋಂಕಿತ ವೃದ್ದನಿಗೆ ಪುತ್ರನೇ ಶುಶ್ರೂಷೆ ಕೆಲಸ ಮಾಡುತ್ತಿದ್ದಾರೆ. ಹಾಗಾದರೇ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ವಾ ಎನ್ನು ಅನುಮಾನ ಶುರುವಾಗಿದೆ.
 

ಯಾದಗಿರಿ(ಜು.30): ರಾಜ್ಯದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ, ಮತ್ತೊಂದೆಡೆ ಆಸ್ಪತ್ರೆಗಳ ಅವ್ಯವಸ್ಥೆ ಬಟಾಬಯಲಾಗುತ್ತಿದೆ. ರೋಗಿಗಳಿಗೆ ಬೆಡ್‌ ಇಲ್ಲ, ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಕೇಳುತ್ತಿದ್ದೆವು. ಇದೀಗ ಕೋವಿಡ್ ಆಸ್ಪತ್ರೆಗಳಲ್ಲಿ ನರ್ಸ್‌ಗಳೇ ಇಲ್ಲ ಎನ್ನುವ ಆಘಾತಕಾರಿ ವಿಚಾರ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ.

ಹೌದು, ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರ ಪಾಡು ಹೇಳ ತೀರದಾಗಿದೆ. 90 ವರ್ಷದ ಕೊರೋನಾ ಸೋಂಕಿತ ವೃದ್ದನಿಗೆ ಪುತ್ರನೇ ಶುಶ್ರೂಷೆ ಕೆಲಸ ಮಾಡುತ್ತಿದ್ದಾರೆ. ಹಾಗಾದರೇ ಆಸ್ಪತ್ರೆಯಲ್ಲಿ ನರ್ಸ್‌ಗಳೇ ಇಲ್ವಾ ಎನ್ನು ಅನುಮಾನ ಶುರುವಾಗಿದೆ.

ಪಿಪಿಇ ಕಿಟ್ ಇಲ್ಲದೇ ವೃದ್ದನಿಗೆ ಮಗ ಆರೈಕೆ ಮಾಡುತ್ತಿದ್ದಾರೆ. ಇನ್ನು ಪರಿಸ್ಥಿತಿ ಹೇಗಿದೆ ಎಂದರೆ ವೃದ್ದನಿಗೆ ಸೂಕ್ತ ಚಿಕಿತ್ಸೆಯೂ ಸಿಗುತ್ತಿಲ್ಲ, ಬೆಡ್ ಕೂಡಾ ಚೇಂಜ್ ಮಾಡಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.'

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!