ಪಾವಗಡ ಅಪಘಾತ ಕೇಸ್‌: ಮೃತರ ಸಂಖ್ಯೆ 7 ಕ್ಕೇರಿಕೆ, ಮಗನ ಕಳ್ಕೊಂಡು ಪೋಷಕರ ಕಣ್ಣೀರು

ಪಾವಗಡ ಅಪಘಾತ ಕೇಸ್‌: ಮೃತರ ಸಂಖ್ಯೆ 7 ಕ್ಕೇರಿಕೆ, ಮಗನ ಕಳ್ಕೊಂಡು ಪೋಷಕರ ಕಣ್ಣೀರು

Published : Mar 26, 2022, 12:33 PM IST

*  ಚಿಕಿತ್ಸೆ ಫಲಕಾರಿಯಾಗದೇ ಮಹೇಂದ್ರ ಸಾವು
*  ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದಿದ್ದ ಅಪಘಾತ 
*  ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರು
 

ಬೆಂಗಳೂರು(ಮಾ.26): ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಸ್‌ ಅಪಘಾತದಿಂದ ಮೃತಪಟ್ಟ ಸಂಖ್ಯೆ 7 ಕ್ಕೇರಿದೆ. ಹೌದು, ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮಹೇಂದ್ರ ಎಂಬ ಯುವಕ ಮೃತಪಟ್ಟಿದ್ದಾನೆ. ಮಾ.19 ರಂದು ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್‌ ಅಪಘಾತ ಸಂಭವಿಸತ್ತು. ದುರ್ಘಟನೆಯಲ್ಲಿ ಗಾಯಗೊಂಡು ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹೇಂದ್ರ ಇಂದು(ಶನಿವಾರ) ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮನೆಯ ಮಗನನ್ನ ಕಳೆದುಕೊಂಡ ಮಹೇಂದ್ರ ಪೋಷಕರು ಕಣ್ಣೀರಿಡುತ್ತಿದ್ದಾರೆ. 

James: ಅಪ್ಪು ಚಿತ್ರ ಗೆದ್ದಿದ್ದಕ್ಕೆ ಶಿವಣ್ಣ ಏನ್ ಹೇಳಿದ್ರು ಗೊತ್ತಾ.?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more