ಪಾವಗಡ ಅಪಘಾತ ಕೇಸ್‌: ಮೃತರ ಸಂಖ್ಯೆ 7 ಕ್ಕೇರಿಕೆ, ಮಗನ ಕಳ್ಕೊಂಡು ಪೋಷಕರ ಕಣ್ಣೀರು

ಪಾವಗಡ ಅಪಘಾತ ಕೇಸ್‌: ಮೃತರ ಸಂಖ್ಯೆ 7 ಕ್ಕೇರಿಕೆ, ಮಗನ ಕಳ್ಕೊಂಡು ಪೋಷಕರ ಕಣ್ಣೀರು

Published : Mar 26, 2022, 12:33 PM IST

*  ಚಿಕಿತ್ಸೆ ಫಲಕಾರಿಯಾಗದೇ ಮಹೇಂದ್ರ ಸಾವು
*  ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದಿದ್ದ ಅಪಘಾತ 
*  ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರು
 

ಬೆಂಗಳೂರು(ಮಾ.26): ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಸ್‌ ಅಪಘಾತದಿಂದ ಮೃತಪಟ್ಟ ಸಂಖ್ಯೆ 7 ಕ್ಕೇರಿದೆ. ಹೌದು, ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮಹೇಂದ್ರ ಎಂಬ ಯುವಕ ಮೃತಪಟ್ಟಿದ್ದಾನೆ. ಮಾ.19 ರಂದು ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್‌ ಅಪಘಾತ ಸಂಭವಿಸತ್ತು. ದುರ್ಘಟನೆಯಲ್ಲಿ ಗಾಯಗೊಂಡು ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹೇಂದ್ರ ಇಂದು(ಶನಿವಾರ) ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮನೆಯ ಮಗನನ್ನ ಕಳೆದುಕೊಂಡ ಮಹೇಂದ್ರ ಪೋಷಕರು ಕಣ್ಣೀರಿಡುತ್ತಿದ್ದಾರೆ. 

James: ಅಪ್ಪು ಚಿತ್ರ ಗೆದ್ದಿದ್ದಕ್ಕೆ ಶಿವಣ್ಣ ಏನ್ ಹೇಳಿದ್ರು ಗೊತ್ತಾ.?

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more