ಪಾವಗಡ ಅಪಘಾತ ಕೇಸ್‌: ಮೃತರ ಸಂಖ್ಯೆ 7 ಕ್ಕೇರಿಕೆ, ಮಗನ ಕಳ್ಕೊಂಡು ಪೋಷಕರ ಕಣ್ಣೀರು

ಪಾವಗಡ ಅಪಘಾತ ಕೇಸ್‌: ಮೃತರ ಸಂಖ್ಯೆ 7 ಕ್ಕೇರಿಕೆ, ಮಗನ ಕಳ್ಕೊಂಡು ಪೋಷಕರ ಕಣ್ಣೀರು

Published : Mar 26, 2022, 12:33 PM IST

*  ಚಿಕಿತ್ಸೆ ಫಲಕಾರಿಯಾಗದೇ ಮಹೇಂದ್ರ ಸಾವು
*  ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದಿದ್ದ ಅಪಘಾತ 
*  ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರು
 

ಬೆಂಗಳೂರು(ಮಾ.26): ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಸ್‌ ಅಪಘಾತದಿಂದ ಮೃತಪಟ್ಟ ಸಂಖ್ಯೆ 7 ಕ್ಕೇರಿದೆ. ಹೌದು, ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮಹೇಂದ್ರ ಎಂಬ ಯುವಕ ಮೃತಪಟ್ಟಿದ್ದಾನೆ. ಮಾ.19 ರಂದು ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್‌ ಅಪಘಾತ ಸಂಭವಿಸತ್ತು. ದುರ್ಘಟನೆಯಲ್ಲಿ ಗಾಯಗೊಂಡು ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹೇಂದ್ರ ಇಂದು(ಶನಿವಾರ) ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮನೆಯ ಮಗನನ್ನ ಕಳೆದುಕೊಂಡ ಮಹೇಂದ್ರ ಪೋಷಕರು ಕಣ್ಣೀರಿಡುತ್ತಿದ್ದಾರೆ. 

James: ಅಪ್ಪು ಚಿತ್ರ ಗೆದ್ದಿದ್ದಕ್ಕೆ ಶಿವಣ್ಣ ಏನ್ ಹೇಳಿದ್ರು ಗೊತ್ತಾ.?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more