ಪಾವಗಡ ಅಪಘಾತ ಕೇಸ್‌: ಮೃತರ ಸಂಖ್ಯೆ 7 ಕ್ಕೇರಿಕೆ, ಮಗನ ಕಳ್ಕೊಂಡು ಪೋಷಕರ ಕಣ್ಣೀರು

ಪಾವಗಡ ಅಪಘಾತ ಕೇಸ್‌: ಮೃತರ ಸಂಖ್ಯೆ 7 ಕ್ಕೇರಿಕೆ, ಮಗನ ಕಳ್ಕೊಂಡು ಪೋಷಕರ ಕಣ್ಣೀರು

Published : Mar 26, 2022, 12:33 PM IST

*  ಚಿಕಿತ್ಸೆ ಫಲಕಾರಿಯಾಗದೇ ಮಹೇಂದ್ರ ಸಾವು
*  ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದಿದ್ದ ಅಪಘಾತ 
*  ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರು
 

ಬೆಂಗಳೂರು(ಮಾ.26): ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಸ್‌ ಅಪಘಾತದಿಂದ ಮೃತಪಟ್ಟ ಸಂಖ್ಯೆ 7 ಕ್ಕೇರಿದೆ. ಹೌದು, ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮಹೇಂದ್ರ ಎಂಬ ಯುವಕ ಮೃತಪಟ್ಟಿದ್ದಾನೆ. ಮಾ.19 ರಂದು ಚಿತ್ರದುರ್ಗ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್‌ ಅಪಘಾತ ಸಂಭವಿಸತ್ತು. ದುರ್ಘಟನೆಯಲ್ಲಿ ಗಾಯಗೊಂಡು ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹೇಂದ್ರ ಇಂದು(ಶನಿವಾರ) ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮನೆಯ ಮಗನನ್ನ ಕಳೆದುಕೊಂಡ ಮಹೇಂದ್ರ ಪೋಷಕರು ಕಣ್ಣೀರಿಡುತ್ತಿದ್ದಾರೆ. 

James: ಅಪ್ಪು ಚಿತ್ರ ಗೆದ್ದಿದ್ದಕ್ಕೆ ಶಿವಣ್ಣ ಏನ್ ಹೇಳಿದ್ರು ಗೊತ್ತಾ.?

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more