ಸಿಎಂರನ್ನೂ ಬೆಚ್ಚಿಬೀಳಿಸಿದ ದರ್ಶನ್ ಗ್ಯಾಂಗ್ ಕ್ರೌರ್ಯ ! ಡಿ ಗ್ಯಾಂಗ್ ಲೀಡರ್ ಮತ್ತೆ ಕಸ್ಟಡಿಗೆ ಏಕೆ..?

ಸಿಎಂರನ್ನೂ ಬೆಚ್ಚಿಬೀಳಿಸಿದ ದರ್ಶನ್ ಗ್ಯಾಂಗ್ ಕ್ರೌರ್ಯ ! ಡಿ ಗ್ಯಾಂಗ್ ಲೀಡರ್ ಮತ್ತೆ ಕಸ್ಟಡಿಗೆ ಏಕೆ..?

Published : Jun 21, 2024, 05:18 PM ISTUpdated : Jun 21, 2024, 05:19 PM IST

ಪವಿತ್ರಾ ಜೈಲಿಗೆ..! ದರ್ಶನ್ ಇನ್ನೇರಡು ದಿನ ಕಸ್ಟಡಿಗೆ..!
ಇವನ ಜೊತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ
ಎ2 ದರ್ಶನ್‌ನನ್ನು ಪೊಲೀಸ್ ಮತ್ತೆ ಕಸ್ಟಡಿಗೆ ಪಡೆದಿದ್ದೇಕೆ..? 

ದರ್ಶನ್ (Darshan)ಜೊತೆ ಇನ್ನು ನಾಲ್ವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಎ1 ಆರೋಪಿಯಾಗಿರುವ ಪವಿತ್ರಾ ಗೌಡ(pavitra gowda) ಜೊತೆಗೆ ಉಳಿದ ಹನ್ನೊಂದು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಸಿಎಂ ಸಿದ್ದರಾಮಯ್ಯ(Siddaramaiah) ಆ ಭಯಾನಕ ವಿಡಿಯೋ ಕುರಿತು  ಮಾತ್ನಾಡಿದ್ದಾರೆಂದು ಹೇಳಲಾಗುತ್ತಿದೆ. ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯನವರು ರೇಣುಕಾಸ್ವಾಮಿ ಕೊಲೆ ಕೇಸ್ ಕುರಿತು ಮಾತ್ನಾಡಿದ್ದಾರಂತೆ. ಅದು ತುಂಬಾ ಭಯಾಕನವಾದ ಕ್ರೌರ್ಯವಾಗಿದೆ. ಅದರಂತ ಕ್ರೌರ್ಯವನ್ನು ಈ ಹಿಂದೆ ನೋಡಿಯೇ ಇಲ್ಲ. ಹೀಗಾಗಿ ಈ ಪ್ರಕರಣ ತುಂಬಾ ಸೂಕ್ಷ್ಮ ಮತ್ತು ಹೈಪ್ರೊಫೈಲ್ ಪ್ರಕರಣವಾಗಿದೆ. ಇದರ ಕುರಿತು ಯಾರೊಬ್ಬರೂ ಮಾತ್ನಾಡಬೇಡಿ. ಎಲ್ಲೂ ಸಹ ಪರ ಅಥವಾ ವಿರೋಧ ಯಾವುದೇ ಚರ್ಚೆಯನ್ನೂ ಮಾಡಬೇಡಿ. ಕಾನೂನು ತನ್ನ ಕೆಲಸ ತಾನು ಮಾಡಲಿದೆ ಎಂಬ ಎಚ್ಚರಿಕೆಯನ್ನು ಸಿಎಂ ಸಿದ್ದು ಕೊಟ್ಟಿದ್ದಾರೆಂದು ಹೇಳಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ಅನುಮಾನಕ್ಕೆಲ್ಲಾ ಉತ್ತರ ನೀಡುತ್ತಾ ವಿಧಿವಿಜ್ಞಾನ ಪರೀಕ್ಷೆ? ಡಿ ಗ್ಯಾಂಗ್ ವಿರುದ್ಧ ಡಿಜಿಟಲ್ ಸಾಕ್ಷಿಗಳು!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ