ಸಿಎಂರನ್ನೂ ಬೆಚ್ಚಿಬೀಳಿಸಿದ ದರ್ಶನ್ ಗ್ಯಾಂಗ್ ಕ್ರೌರ್ಯ ! ಡಿ ಗ್ಯಾಂಗ್ ಲೀಡರ್ ಮತ್ತೆ ಕಸ್ಟಡಿಗೆ ಏಕೆ..?

ಸಿಎಂರನ್ನೂ ಬೆಚ್ಚಿಬೀಳಿಸಿದ ದರ್ಶನ್ ಗ್ಯಾಂಗ್ ಕ್ರೌರ್ಯ ! ಡಿ ಗ್ಯಾಂಗ್ ಲೀಡರ್ ಮತ್ತೆ ಕಸ್ಟಡಿಗೆ ಏಕೆ..?

Published : Jun 21, 2024, 05:18 PM ISTUpdated : Jun 21, 2024, 05:19 PM IST

ಪವಿತ್ರಾ ಜೈಲಿಗೆ..! ದರ್ಶನ್ ಇನ್ನೇರಡು ದಿನ ಕಸ್ಟಡಿಗೆ..!
ಇವನ ಜೊತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ
ಎ2 ದರ್ಶನ್‌ನನ್ನು ಪೊಲೀಸ್ ಮತ್ತೆ ಕಸ್ಟಡಿಗೆ ಪಡೆದಿದ್ದೇಕೆ..? 

ದರ್ಶನ್ (Darshan)ಜೊತೆ ಇನ್ನು ನಾಲ್ವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಎ1 ಆರೋಪಿಯಾಗಿರುವ ಪವಿತ್ರಾ ಗೌಡ(pavitra gowda) ಜೊತೆಗೆ ಉಳಿದ ಹನ್ನೊಂದು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಸಿಎಂ ಸಿದ್ದರಾಮಯ್ಯ(Siddaramaiah) ಆ ಭಯಾನಕ ವಿಡಿಯೋ ಕುರಿತು  ಮಾತ್ನಾಡಿದ್ದಾರೆಂದು ಹೇಳಲಾಗುತ್ತಿದೆ. ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯನವರು ರೇಣುಕಾಸ್ವಾಮಿ ಕೊಲೆ ಕೇಸ್ ಕುರಿತು ಮಾತ್ನಾಡಿದ್ದಾರಂತೆ. ಅದು ತುಂಬಾ ಭಯಾಕನವಾದ ಕ್ರೌರ್ಯವಾಗಿದೆ. ಅದರಂತ ಕ್ರೌರ್ಯವನ್ನು ಈ ಹಿಂದೆ ನೋಡಿಯೇ ಇಲ್ಲ. ಹೀಗಾಗಿ ಈ ಪ್ರಕರಣ ತುಂಬಾ ಸೂಕ್ಷ್ಮ ಮತ್ತು ಹೈಪ್ರೊಫೈಲ್ ಪ್ರಕರಣವಾಗಿದೆ. ಇದರ ಕುರಿತು ಯಾರೊಬ್ಬರೂ ಮಾತ್ನಾಡಬೇಡಿ. ಎಲ್ಲೂ ಸಹ ಪರ ಅಥವಾ ವಿರೋಧ ಯಾವುದೇ ಚರ್ಚೆಯನ್ನೂ ಮಾಡಬೇಡಿ. ಕಾನೂನು ತನ್ನ ಕೆಲಸ ತಾನು ಮಾಡಲಿದೆ ಎಂಬ ಎಚ್ಚರಿಕೆಯನ್ನು ಸಿಎಂ ಸಿದ್ದು ಕೊಟ್ಟಿದ್ದಾರೆಂದು ಹೇಳಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ಅನುಮಾನಕ್ಕೆಲ್ಲಾ ಉತ್ತರ ನೀಡುತ್ತಾ ವಿಧಿವಿಜ್ಞಾನ ಪರೀಕ್ಷೆ? ಡಿ ಗ್ಯಾಂಗ್ ವಿರುದ್ಧ ಡಿಜಿಟಲ್ ಸಾಕ್ಷಿಗಳು!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!