ಸಿಎಂರನ್ನೂ ಬೆಚ್ಚಿಬೀಳಿಸಿದ ದರ್ಶನ್ ಗ್ಯಾಂಗ್ ಕ್ರೌರ್ಯ ! ಡಿ ಗ್ಯಾಂಗ್ ಲೀಡರ್ ಮತ್ತೆ ಕಸ್ಟಡಿಗೆ ಏಕೆ..?

ಸಿಎಂರನ್ನೂ ಬೆಚ್ಚಿಬೀಳಿಸಿದ ದರ್ಶನ್ ಗ್ಯಾಂಗ್ ಕ್ರೌರ್ಯ ! ಡಿ ಗ್ಯಾಂಗ್ ಲೀಡರ್ ಮತ್ತೆ ಕಸ್ಟಡಿಗೆ ಏಕೆ..?

Published : Jun 21, 2024, 05:18 PM ISTUpdated : Jun 21, 2024, 05:19 PM IST

ಪವಿತ್ರಾ ಜೈಲಿಗೆ..! ದರ್ಶನ್ ಇನ್ನೇರಡು ದಿನ ಕಸ್ಟಡಿಗೆ..!
ಇವನ ಜೊತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ
ಎ2 ದರ್ಶನ್‌ನನ್ನು ಪೊಲೀಸ್ ಮತ್ತೆ ಕಸ್ಟಡಿಗೆ ಪಡೆದಿದ್ದೇಕೆ..? 

ದರ್ಶನ್ (Darshan)ಜೊತೆ ಇನ್ನು ನಾಲ್ವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಎ1 ಆರೋಪಿಯಾಗಿರುವ ಪವಿತ್ರಾ ಗೌಡ(pavitra gowda) ಜೊತೆಗೆ ಉಳಿದ ಹನ್ನೊಂದು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಸಿಎಂ ಸಿದ್ದರಾಮಯ್ಯ(Siddaramaiah) ಆ ಭಯಾನಕ ವಿಡಿಯೋ ಕುರಿತು  ಮಾತ್ನಾಡಿದ್ದಾರೆಂದು ಹೇಳಲಾಗುತ್ತಿದೆ. ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯನವರು ರೇಣುಕಾಸ್ವಾಮಿ ಕೊಲೆ ಕೇಸ್ ಕುರಿತು ಮಾತ್ನಾಡಿದ್ದಾರಂತೆ. ಅದು ತುಂಬಾ ಭಯಾಕನವಾದ ಕ್ರೌರ್ಯವಾಗಿದೆ. ಅದರಂತ ಕ್ರೌರ್ಯವನ್ನು ಈ ಹಿಂದೆ ನೋಡಿಯೇ ಇಲ್ಲ. ಹೀಗಾಗಿ ಈ ಪ್ರಕರಣ ತುಂಬಾ ಸೂಕ್ಷ್ಮ ಮತ್ತು ಹೈಪ್ರೊಫೈಲ್ ಪ್ರಕರಣವಾಗಿದೆ. ಇದರ ಕುರಿತು ಯಾರೊಬ್ಬರೂ ಮಾತ್ನಾಡಬೇಡಿ. ಎಲ್ಲೂ ಸಹ ಪರ ಅಥವಾ ವಿರೋಧ ಯಾವುದೇ ಚರ್ಚೆಯನ್ನೂ ಮಾಡಬೇಡಿ. ಕಾನೂನು ತನ್ನ ಕೆಲಸ ತಾನು ಮಾಡಲಿದೆ ಎಂಬ ಎಚ್ಚರಿಕೆಯನ್ನು ಸಿಎಂ ಸಿದ್ದು ಕೊಟ್ಟಿದ್ದಾರೆಂದು ಹೇಳಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ಅನುಮಾನಕ್ಕೆಲ್ಲಾ ಉತ್ತರ ನೀಡುತ್ತಾ ವಿಧಿವಿಜ್ಞಾನ ಪರೀಕ್ಷೆ? ಡಿ ಗ್ಯಾಂಗ್ ವಿರುದ್ಧ ಡಿಜಿಟಲ್ ಸಾಕ್ಷಿಗಳು!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?