ಸಿಎಂರನ್ನೂ ಬೆಚ್ಚಿಬೀಳಿಸಿದ ದರ್ಶನ್ ಗ್ಯಾಂಗ್ ಕ್ರೌರ್ಯ ! ಡಿ ಗ್ಯಾಂಗ್ ಲೀಡರ್ ಮತ್ತೆ ಕಸ್ಟಡಿಗೆ ಏಕೆ..?

ಸಿಎಂರನ್ನೂ ಬೆಚ್ಚಿಬೀಳಿಸಿದ ದರ್ಶನ್ ಗ್ಯಾಂಗ್ ಕ್ರೌರ್ಯ ! ಡಿ ಗ್ಯಾಂಗ್ ಲೀಡರ್ ಮತ್ತೆ ಕಸ್ಟಡಿಗೆ ಏಕೆ..?

Published : Jun 21, 2024, 05:18 PM ISTUpdated : Jun 21, 2024, 05:19 PM IST

ಪವಿತ್ರಾ ಜೈಲಿಗೆ..! ದರ್ಶನ್ ಇನ್ನೇರಡು ದಿನ ಕಸ್ಟಡಿಗೆ..!
ಇವನ ಜೊತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ
ಎ2 ದರ್ಶನ್‌ನನ್ನು ಪೊಲೀಸ್ ಮತ್ತೆ ಕಸ್ಟಡಿಗೆ ಪಡೆದಿದ್ದೇಕೆ..? 

ದರ್ಶನ್ (Darshan)ಜೊತೆ ಇನ್ನು ನಾಲ್ವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಎ1 ಆರೋಪಿಯಾಗಿರುವ ಪವಿತ್ರಾ ಗೌಡ(pavitra gowda) ಜೊತೆಗೆ ಉಳಿದ ಹನ್ನೊಂದು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಸಿಎಂ ಸಿದ್ದರಾಮಯ್ಯ(Siddaramaiah) ಆ ಭಯಾನಕ ವಿಡಿಯೋ ಕುರಿತು  ಮಾತ್ನಾಡಿದ್ದಾರೆಂದು ಹೇಳಲಾಗುತ್ತಿದೆ. ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯನವರು ರೇಣುಕಾಸ್ವಾಮಿ ಕೊಲೆ ಕೇಸ್ ಕುರಿತು ಮಾತ್ನಾಡಿದ್ದಾರಂತೆ. ಅದು ತುಂಬಾ ಭಯಾಕನವಾದ ಕ್ರೌರ್ಯವಾಗಿದೆ. ಅದರಂತ ಕ್ರೌರ್ಯವನ್ನು ಈ ಹಿಂದೆ ನೋಡಿಯೇ ಇಲ್ಲ. ಹೀಗಾಗಿ ಈ ಪ್ರಕರಣ ತುಂಬಾ ಸೂಕ್ಷ್ಮ ಮತ್ತು ಹೈಪ್ರೊಫೈಲ್ ಪ್ರಕರಣವಾಗಿದೆ. ಇದರ ಕುರಿತು ಯಾರೊಬ್ಬರೂ ಮಾತ್ನಾಡಬೇಡಿ. ಎಲ್ಲೂ ಸಹ ಪರ ಅಥವಾ ವಿರೋಧ ಯಾವುದೇ ಚರ್ಚೆಯನ್ನೂ ಮಾಡಬೇಡಿ. ಕಾನೂನು ತನ್ನ ಕೆಲಸ ತಾನು ಮಾಡಲಿದೆ ಎಂಬ ಎಚ್ಚರಿಕೆಯನ್ನು ಸಿಎಂ ಸಿದ್ದು ಕೊಟ್ಟಿದ್ದಾರೆಂದು ಹೇಳಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ಅನುಮಾನಕ್ಕೆಲ್ಲಾ ಉತ್ತರ ನೀಡುತ್ತಾ ವಿಧಿವಿಜ್ಞಾನ ಪರೀಕ್ಷೆ? ಡಿ ಗ್ಯಾಂಗ್ ವಿರುದ್ಧ ಡಿಜಿಟಲ್ ಸಾಕ್ಷಿಗಳು!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!