ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

Published : Jun 06, 2023, 12:20 PM IST

ಗೋಕರ್ಣದ ತದಡಿಯಲ್ಲಿ ಚಿಪ್ಪಿಕಲ್ಲನ್ನು ಸ್ವಚ್ಛಗೊಳಿಸುವಾಗ ಅದರ ಒಳಗಡೆ ಮುತ್ತು ಪತ್ತೆಯಾಗಿದೆ.

ಆಹಾರ ತಯಾರಿಕೆ ವೇಳೆ ಗೋಕರ್ಣ ತದಡದಲ್ಲಿ ಚಿಪ್ಪಿಕಲ್ಲಿನಲ್ಲಿ ಮುತ್ತು ಕಂಡುಬಂದಿದೆ. ಮೀನುಗಾರಿಕೆ ಸ್ಥಗಿತವಾಗಿರುವ ಹಿನ್ನೆಲೆ ಮೀನುಗಾರರು ಚಿಪ್ಪಿಕಲ್ಲನ್ನು ಹಿಡಿಯುತ್ತಿದ್ದರು. ಮಹಿಳೆಯೊಬ್ಬರು ಚಿಪ್ಪನ್ನು ಮಾರಾಟ ಮಾಡಿದ್ದಾರೆ. ತದಡಿಯ ಮಾಜಿ ಗ್ರಾಮಪಂಚಾಯಿತಿ ಸದಸ್ಯೆ ಪಾರ್ವತಿ ನಾಯ್ಕ್‌ ಎಂಬುವವರು ಆ ಚಿಪ್ಪನ್ನು ಖರೀದಿಸಿದ್ದರು. ಅವರು ಮನೆಗೆ ತೆಗೆದುಕೊಂಡು ಹೋಗಿ, ಅದನ್ನು ಸ್ವಚ್ಛಗೊಳಿಸುವಾಗ ಒಳಗಡೆ ಮುತ್ತು ಕಂಡುಬಂದಿದೆ. ಇದರಿಂದ ಮನೆಯವರೆಲ್ಲಾ ಆಶ್ಚರ್ಯಗೊಂಡಿದ್ದಾರೆ. ಈ ಘಟನೆ ಬಳಿಕ ಚಿಪ್ಪಿಕಲ್ಲು ಮಾರಾಟ ಮತ್ತು ಸಂಗ್ರಹ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ಬಿಡುಗಡೆ: ಬಾಡಿಗೆದಾರರಿಗಿಲ್ಲ ಉಚಿತ ವಿದ್ಯುತ್‌ ಭಾಗ್ಯ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more