ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

Published : Jun 06, 2023, 12:20 PM IST

ಗೋಕರ್ಣದ ತದಡಿಯಲ್ಲಿ ಚಿಪ್ಪಿಕಲ್ಲನ್ನು ಸ್ವಚ್ಛಗೊಳಿಸುವಾಗ ಅದರ ಒಳಗಡೆ ಮುತ್ತು ಪತ್ತೆಯಾಗಿದೆ.

ಆಹಾರ ತಯಾರಿಕೆ ವೇಳೆ ಗೋಕರ್ಣ ತದಡದಲ್ಲಿ ಚಿಪ್ಪಿಕಲ್ಲಿನಲ್ಲಿ ಮುತ್ತು ಕಂಡುಬಂದಿದೆ. ಮೀನುಗಾರಿಕೆ ಸ್ಥಗಿತವಾಗಿರುವ ಹಿನ್ನೆಲೆ ಮೀನುಗಾರರು ಚಿಪ್ಪಿಕಲ್ಲನ್ನು ಹಿಡಿಯುತ್ತಿದ್ದರು. ಮಹಿಳೆಯೊಬ್ಬರು ಚಿಪ್ಪನ್ನು ಮಾರಾಟ ಮಾಡಿದ್ದಾರೆ. ತದಡಿಯ ಮಾಜಿ ಗ್ರಾಮಪಂಚಾಯಿತಿ ಸದಸ್ಯೆ ಪಾರ್ವತಿ ನಾಯ್ಕ್‌ ಎಂಬುವವರು ಆ ಚಿಪ್ಪನ್ನು ಖರೀದಿಸಿದ್ದರು. ಅವರು ಮನೆಗೆ ತೆಗೆದುಕೊಂಡು ಹೋಗಿ, ಅದನ್ನು ಸ್ವಚ್ಛಗೊಳಿಸುವಾಗ ಒಳಗಡೆ ಮುತ್ತು ಕಂಡುಬಂದಿದೆ. ಇದರಿಂದ ಮನೆಯವರೆಲ್ಲಾ ಆಶ್ಚರ್ಯಗೊಂಡಿದ್ದಾರೆ. ಈ ಘಟನೆ ಬಳಿಕ ಚಿಪ್ಪಿಕಲ್ಲು ಮಾರಾಟ ಮತ್ತು ಸಂಗ್ರಹ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ಬಿಡುಗಡೆ: ಬಾಡಿಗೆದಾರರಿಗಿಲ್ಲ ಉಚಿತ ವಿದ್ಯುತ್‌ ಭಾಗ್ಯ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more