ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

Published : Jun 06, 2023, 12:20 PM IST

ಗೋಕರ್ಣದ ತದಡಿಯಲ್ಲಿ ಚಿಪ್ಪಿಕಲ್ಲನ್ನು ಸ್ವಚ್ಛಗೊಳಿಸುವಾಗ ಅದರ ಒಳಗಡೆ ಮುತ್ತು ಪತ್ತೆಯಾಗಿದೆ.

ಆಹಾರ ತಯಾರಿಕೆ ವೇಳೆ ಗೋಕರ್ಣ ತದಡದಲ್ಲಿ ಚಿಪ್ಪಿಕಲ್ಲಿನಲ್ಲಿ ಮುತ್ತು ಕಂಡುಬಂದಿದೆ. ಮೀನುಗಾರಿಕೆ ಸ್ಥಗಿತವಾಗಿರುವ ಹಿನ್ನೆಲೆ ಮೀನುಗಾರರು ಚಿಪ್ಪಿಕಲ್ಲನ್ನು ಹಿಡಿಯುತ್ತಿದ್ದರು. ಮಹಿಳೆಯೊಬ್ಬರು ಚಿಪ್ಪನ್ನು ಮಾರಾಟ ಮಾಡಿದ್ದಾರೆ. ತದಡಿಯ ಮಾಜಿ ಗ್ರಾಮಪಂಚಾಯಿತಿ ಸದಸ್ಯೆ ಪಾರ್ವತಿ ನಾಯ್ಕ್‌ ಎಂಬುವವರು ಆ ಚಿಪ್ಪನ್ನು ಖರೀದಿಸಿದ್ದರು. ಅವರು ಮನೆಗೆ ತೆಗೆದುಕೊಂಡು ಹೋಗಿ, ಅದನ್ನು ಸ್ವಚ್ಛಗೊಳಿಸುವಾಗ ಒಳಗಡೆ ಮುತ್ತು ಕಂಡುಬಂದಿದೆ. ಇದರಿಂದ ಮನೆಯವರೆಲ್ಲಾ ಆಶ್ಚರ್ಯಗೊಂಡಿದ್ದಾರೆ. ಈ ಘಟನೆ ಬಳಿಕ ಚಿಪ್ಪಿಕಲ್ಲು ಮಾರಾಟ ಮತ್ತು ಸಂಗ್ರಹ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ಬಿಡುಗಡೆ: ಬಾಡಿಗೆದಾರರಿಗಿಲ್ಲ ಉಚಿತ ವಿದ್ಯುತ್‌ ಭಾಗ್ಯ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more