ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

Published : Jun 06, 2023, 12:20 PM IST

ಗೋಕರ್ಣದ ತದಡಿಯಲ್ಲಿ ಚಿಪ್ಪಿಕಲ್ಲನ್ನು ಸ್ವಚ್ಛಗೊಳಿಸುವಾಗ ಅದರ ಒಳಗಡೆ ಮುತ್ತು ಪತ್ತೆಯಾಗಿದೆ.

ಆಹಾರ ತಯಾರಿಕೆ ವೇಳೆ ಗೋಕರ್ಣ ತದಡದಲ್ಲಿ ಚಿಪ್ಪಿಕಲ್ಲಿನಲ್ಲಿ ಮುತ್ತು ಕಂಡುಬಂದಿದೆ. ಮೀನುಗಾರಿಕೆ ಸ್ಥಗಿತವಾಗಿರುವ ಹಿನ್ನೆಲೆ ಮೀನುಗಾರರು ಚಿಪ್ಪಿಕಲ್ಲನ್ನು ಹಿಡಿಯುತ್ತಿದ್ದರು. ಮಹಿಳೆಯೊಬ್ಬರು ಚಿಪ್ಪನ್ನು ಮಾರಾಟ ಮಾಡಿದ್ದಾರೆ. ತದಡಿಯ ಮಾಜಿ ಗ್ರಾಮಪಂಚಾಯಿತಿ ಸದಸ್ಯೆ ಪಾರ್ವತಿ ನಾಯ್ಕ್‌ ಎಂಬುವವರು ಆ ಚಿಪ್ಪನ್ನು ಖರೀದಿಸಿದ್ದರು. ಅವರು ಮನೆಗೆ ತೆಗೆದುಕೊಂಡು ಹೋಗಿ, ಅದನ್ನು ಸ್ವಚ್ಛಗೊಳಿಸುವಾಗ ಒಳಗಡೆ ಮುತ್ತು ಕಂಡುಬಂದಿದೆ. ಇದರಿಂದ ಮನೆಯವರೆಲ್ಲಾ ಆಶ್ಚರ್ಯಗೊಂಡಿದ್ದಾರೆ. ಈ ಘಟನೆ ಬಳಿಕ ಚಿಪ್ಪಿಕಲ್ಲು ಮಾರಾಟ ಮತ್ತು ಸಂಗ್ರಹ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ಬಿಡುಗಡೆ: ಬಾಡಿಗೆದಾರರಿಗಿಲ್ಲ ಉಚಿತ ವಿದ್ಯುತ್‌ ಭಾಗ್ಯ!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more