ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

Published : Jun 06, 2023, 12:20 PM IST

ಗೋಕರ್ಣದ ತದಡಿಯಲ್ಲಿ ಚಿಪ್ಪಿಕಲ್ಲನ್ನು ಸ್ವಚ್ಛಗೊಳಿಸುವಾಗ ಅದರ ಒಳಗಡೆ ಮುತ್ತು ಪತ್ತೆಯಾಗಿದೆ.

ಆಹಾರ ತಯಾರಿಕೆ ವೇಳೆ ಗೋಕರ್ಣ ತದಡದಲ್ಲಿ ಚಿಪ್ಪಿಕಲ್ಲಿನಲ್ಲಿ ಮುತ್ತು ಕಂಡುಬಂದಿದೆ. ಮೀನುಗಾರಿಕೆ ಸ್ಥಗಿತವಾಗಿರುವ ಹಿನ್ನೆಲೆ ಮೀನುಗಾರರು ಚಿಪ್ಪಿಕಲ್ಲನ್ನು ಹಿಡಿಯುತ್ತಿದ್ದರು. ಮಹಿಳೆಯೊಬ್ಬರು ಚಿಪ್ಪನ್ನು ಮಾರಾಟ ಮಾಡಿದ್ದಾರೆ. ತದಡಿಯ ಮಾಜಿ ಗ್ರಾಮಪಂಚಾಯಿತಿ ಸದಸ್ಯೆ ಪಾರ್ವತಿ ನಾಯ್ಕ್‌ ಎಂಬುವವರು ಆ ಚಿಪ್ಪನ್ನು ಖರೀದಿಸಿದ್ದರು. ಅವರು ಮನೆಗೆ ತೆಗೆದುಕೊಂಡು ಹೋಗಿ, ಅದನ್ನು ಸ್ವಚ್ಛಗೊಳಿಸುವಾಗ ಒಳಗಡೆ ಮುತ್ತು ಕಂಡುಬಂದಿದೆ. ಇದರಿಂದ ಮನೆಯವರೆಲ್ಲಾ ಆಶ್ಚರ್ಯಗೊಂಡಿದ್ದಾರೆ. ಈ ಘಟನೆ ಬಳಿಕ ಚಿಪ್ಪಿಕಲ್ಲು ಮಾರಾಟ ಮತ್ತು ಸಂಗ್ರಹ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ಬಿಡುಗಡೆ: ಬಾಡಿಗೆದಾರರಿಗಿಲ್ಲ ಉಚಿತ ವಿದ್ಯುತ್‌ ಭಾಗ್ಯ!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more