ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

Published : Jun 06, 2023, 12:20 PM IST

ಗೋಕರ್ಣದ ತದಡಿಯಲ್ಲಿ ಚಿಪ್ಪಿಕಲ್ಲನ್ನು ಸ್ವಚ್ಛಗೊಳಿಸುವಾಗ ಅದರ ಒಳಗಡೆ ಮುತ್ತು ಪತ್ತೆಯಾಗಿದೆ.

ಆಹಾರ ತಯಾರಿಕೆ ವೇಳೆ ಗೋಕರ್ಣ ತದಡದಲ್ಲಿ ಚಿಪ್ಪಿಕಲ್ಲಿನಲ್ಲಿ ಮುತ್ತು ಕಂಡುಬಂದಿದೆ. ಮೀನುಗಾರಿಕೆ ಸ್ಥಗಿತವಾಗಿರುವ ಹಿನ್ನೆಲೆ ಮೀನುಗಾರರು ಚಿಪ್ಪಿಕಲ್ಲನ್ನು ಹಿಡಿಯುತ್ತಿದ್ದರು. ಮಹಿಳೆಯೊಬ್ಬರು ಚಿಪ್ಪನ್ನು ಮಾರಾಟ ಮಾಡಿದ್ದಾರೆ. ತದಡಿಯ ಮಾಜಿ ಗ್ರಾಮಪಂಚಾಯಿತಿ ಸದಸ್ಯೆ ಪಾರ್ವತಿ ನಾಯ್ಕ್‌ ಎಂಬುವವರು ಆ ಚಿಪ್ಪನ್ನು ಖರೀದಿಸಿದ್ದರು. ಅವರು ಮನೆಗೆ ತೆಗೆದುಕೊಂಡು ಹೋಗಿ, ಅದನ್ನು ಸ್ವಚ್ಛಗೊಳಿಸುವಾಗ ಒಳಗಡೆ ಮುತ್ತು ಕಂಡುಬಂದಿದೆ. ಇದರಿಂದ ಮನೆಯವರೆಲ್ಲಾ ಆಶ್ಚರ್ಯಗೊಂಡಿದ್ದಾರೆ. ಈ ಘಟನೆ ಬಳಿಕ ಚಿಪ್ಪಿಕಲ್ಲು ಮಾರಾಟ ಮತ್ತು ಸಂಗ್ರಹ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ಬಿಡುಗಡೆ: ಬಾಡಿಗೆದಾರರಿಗಿಲ್ಲ ಉಚಿತ ವಿದ್ಯುತ್‌ ಭಾಗ್ಯ!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more