ರಾಜಕೀಯಕ್ಕೆ ರೌಡಿಗಳ ಎಂಟ್ರಿ: ಪೇಜಾವರ ಶ್ರೀ ಕಿಡಿ

ರಾಜಕೀಯಕ್ಕೆ ರೌಡಿಗಳ ಎಂಟ್ರಿ: ಪೇಜಾವರ ಶ್ರೀ ಕಿಡಿ

Published : Dec 12, 2022, 09:05 PM IST

ರಾಜಕೀಯದಲ್ಲಿ ರೌಡಿ ಶೀಟರ್ ಗಳ  ಎಂಟ್ರಿ ಬಗ್ಗೆ ಉಡುಪಿಯ ಪೇಜಾವರ ಶ್ರೀಗಳು ಕಿಡಿಕಾರಿದ್ದಾರೆ. 21-22 ನೇ ಶತಮಾನದಲ್ಲೂ ನಮ್ಮ ಸಮಾಜ ಬದಲಾಗಿಲ್ಲ ಈ ಹೊತ್ತಿಗೂ ನಾವು ಬದಲಾಗಿಲ್ಲ ಎಂದರೆ ಇದು ನಮ್ಮ ಸಮಾಜದ ದುರಂತ ಎಂದಿದ್ದಾರೆ.

ದಾವಣಗೆರೆ (ಡಿ.12): ರಾಜಕೀಯದಲ್ಲಿ ರೌಡಿ ಶೀಟರ್ ಗಳ  ಎಂಟ್ರಿ ಬಗ್ಗೆ ಉಡುಪಿಯ ಪೇಜಾವರ ಶ್ರೀಗಳು ಕಿಡಿಕಾರಿದ್ದಾರೆ. ರಾಜಕೀಯದಲ್ಲಿ ರೌಡಿಗಳ ಆಟಾಟೋಪ ಇನ್ನು ನಿನ್ನೆಯದಲ್ಲ. ಡಕಾಯಿತರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರುವ ಉದಾಹರಣೆಗಳು ಇವೆ. ಎಂದು ದಾವಣಗೆರೆಯಲ್ಲಿ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿಕೆ ನೀಡಿದ್ದಾರೆ. 21-22 ನೇ ಶತಮಾನದಲ್ಲೂ ನಮ್ಮ ಸಮಾಜ ಬದಲಾಗಿಲ್ಲ ಈ ಹೊತ್ತಿಗೂ ನಾವು ಬದಲಾಗಿಲ್ಲ ಎಂದರೆ ಇದು ನಮ್ಮ ಸಮಾಜದ ದುರಂತ ಎಂದು  ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!