ರಾಜಕೀಯಕ್ಕೆ ರೌಡಿಗಳ ಎಂಟ್ರಿ: ಪೇಜಾವರ ಶ್ರೀ ಕಿಡಿ

ರಾಜಕೀಯಕ್ಕೆ ರೌಡಿಗಳ ಎಂಟ್ರಿ: ಪೇಜಾವರ ಶ್ರೀ ಕಿಡಿ

Published : Dec 12, 2022, 09:05 PM IST

ರಾಜಕೀಯದಲ್ಲಿ ರೌಡಿ ಶೀಟರ್ ಗಳ  ಎಂಟ್ರಿ ಬಗ್ಗೆ ಉಡುಪಿಯ ಪೇಜಾವರ ಶ್ರೀಗಳು ಕಿಡಿಕಾರಿದ್ದಾರೆ. 21-22 ನೇ ಶತಮಾನದಲ್ಲೂ ನಮ್ಮ ಸಮಾಜ ಬದಲಾಗಿಲ್ಲ ಈ ಹೊತ್ತಿಗೂ ನಾವು ಬದಲಾಗಿಲ್ಲ ಎಂದರೆ ಇದು ನಮ್ಮ ಸಮಾಜದ ದುರಂತ ಎಂದಿದ್ದಾರೆ.

ದಾವಣಗೆರೆ (ಡಿ.12): ರಾಜಕೀಯದಲ್ಲಿ ರೌಡಿ ಶೀಟರ್ ಗಳ  ಎಂಟ್ರಿ ಬಗ್ಗೆ ಉಡುಪಿಯ ಪೇಜಾವರ ಶ್ರೀಗಳು ಕಿಡಿಕಾರಿದ್ದಾರೆ. ರಾಜಕೀಯದಲ್ಲಿ ರೌಡಿಗಳ ಆಟಾಟೋಪ ಇನ್ನು ನಿನ್ನೆಯದಲ್ಲ. ಡಕಾಯಿತರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರುವ ಉದಾಹರಣೆಗಳು ಇವೆ. ಎಂದು ದಾವಣಗೆರೆಯಲ್ಲಿ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿಕೆ ನೀಡಿದ್ದಾರೆ. 21-22 ನೇ ಶತಮಾನದಲ್ಲೂ ನಮ್ಮ ಸಮಾಜ ಬದಲಾಗಿಲ್ಲ ಈ ಹೊತ್ತಿಗೂ ನಾವು ಬದಲಾಗಿಲ್ಲ ಎಂದರೆ ಇದು ನಮ್ಮ ಸಮಾಜದ ದುರಂತ ಎಂದು  ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!