ರಾಜಕೀಯಕ್ಕೆ ರೌಡಿಗಳ ಎಂಟ್ರಿ: ಪೇಜಾವರ ಶ್ರೀ ಕಿಡಿ

ರಾಜಕೀಯಕ್ಕೆ ರೌಡಿಗಳ ಎಂಟ್ರಿ: ಪೇಜಾವರ ಶ್ರೀ ಕಿಡಿ

Published : Dec 12, 2022, 09:05 PM IST

ರಾಜಕೀಯದಲ್ಲಿ ರೌಡಿ ಶೀಟರ್ ಗಳ  ಎಂಟ್ರಿ ಬಗ್ಗೆ ಉಡುಪಿಯ ಪೇಜಾವರ ಶ್ರೀಗಳು ಕಿಡಿಕಾರಿದ್ದಾರೆ. 21-22 ನೇ ಶತಮಾನದಲ್ಲೂ ನಮ್ಮ ಸಮಾಜ ಬದಲಾಗಿಲ್ಲ ಈ ಹೊತ್ತಿಗೂ ನಾವು ಬದಲಾಗಿಲ್ಲ ಎಂದರೆ ಇದು ನಮ್ಮ ಸಮಾಜದ ದುರಂತ ಎಂದಿದ್ದಾರೆ.

ದಾವಣಗೆರೆ (ಡಿ.12): ರಾಜಕೀಯದಲ್ಲಿ ರೌಡಿ ಶೀಟರ್ ಗಳ  ಎಂಟ್ರಿ ಬಗ್ಗೆ ಉಡುಪಿಯ ಪೇಜಾವರ ಶ್ರೀಗಳು ಕಿಡಿಕಾರಿದ್ದಾರೆ. ರಾಜಕೀಯದಲ್ಲಿ ರೌಡಿಗಳ ಆಟಾಟೋಪ ಇನ್ನು ನಿನ್ನೆಯದಲ್ಲ. ಡಕಾಯಿತರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರುವ ಉದಾಹರಣೆಗಳು ಇವೆ. ಎಂದು ದಾವಣಗೆರೆಯಲ್ಲಿ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿಕೆ ನೀಡಿದ್ದಾರೆ. 21-22 ನೇ ಶತಮಾನದಲ್ಲೂ ನಮ್ಮ ಸಮಾಜ ಬದಲಾಗಿಲ್ಲ ಈ ಹೊತ್ತಿಗೂ ನಾವು ಬದಲಾಗಿಲ್ಲ ಎಂದರೆ ಇದು ನಮ್ಮ ಸಮಾಜದ ದುರಂತ ಎಂದು  ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ.

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ