Mandya: ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು

Mandya: ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು

Published : Dec 29, 2022, 12:28 PM IST

ರೈತರ ಆಕ್ರೋಶಕ್ಕೆ ಮಣಿದು ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು. ಪೆಂಡಾಲ್‌ಅಡಿ ರೈತರು ಅಹೋರಾತ್ರಿ ಧರಣಿಯನ್ನ ಮುಂದುವರಿಸಿದ ರೈತರು 

ಮಂಡ್ಯ(ಡಿ.29):  ಪೊಲೀಸರಿಂದ ರೈತರ ಪೆಂಡಾಲ್‌ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟಿದ್ದಾರೆ. ರೈತರ ಆಕ್ರೋಶಕ್ಕೆ ಮಣಿದ ಪೊಲೀಸರು ಪೆಂಡಾಲ್‌ ಮರುನಿರ್ಮಿಸಿ ಕೊಟ್ಟಿದ್ದಾರೆ. ಪೆಂಡಾಲ್‌ಅಡಿ ರೈತರು ಅಹೋರಾತ್ರಿ ಧರಣಿಯನ್ನ ರೈತರು ಮುಂದುವರಿಸಿದ್ದಾರೆ. ರೈತ ನಾಯಕರನ್ನು ಸಭೆಗೆ ಪೊಲೀಸರು ಹಾಗೂ ಜಿಲ್ಲಾಡಳಿತ ಆಹ್ವಾನಿಸಿದೆ. ಕೇಂದ್ರ ಗೃಹ ಸಚಿವಚ ಅಮಿತ್‌ ಶಾ ಬರುವ ದಿನ ಪ್ರತಿಭಟಿಸದಂತೆ ಮನವಿ ಮಾಡಲು ಸಭೆ ಕರೆಯಲಾಗಿದೆ.   

Assembly election: ಬಿಜೆಪಿ ಹಣೆಬರಹವನ್ನೇ ಬದಲಿಸ್ತಾರಾ ಅಮಿತ್ ಶಾ? ಮಂಡ್ಯ ಚಕ್ರವ್ಯೂಹಕ್ಕೆ ನುಗ್ಗಲಿದ್ದಾರೆ ಕೇಸರಿ ರಣವಿಕ್ರಮ!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more