Mandya: ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು

Mandya: ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು

Published : Dec 29, 2022, 12:28 PM IST

ರೈತರ ಆಕ್ರೋಶಕ್ಕೆ ಮಣಿದು ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು. ಪೆಂಡಾಲ್‌ಅಡಿ ರೈತರು ಅಹೋರಾತ್ರಿ ಧರಣಿಯನ್ನ ಮುಂದುವರಿಸಿದ ರೈತರು 

ಮಂಡ್ಯ(ಡಿ.29):  ಪೊಲೀಸರಿಂದ ರೈತರ ಪೆಂಡಾಲ್‌ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟಿದ್ದಾರೆ. ರೈತರ ಆಕ್ರೋಶಕ್ಕೆ ಮಣಿದ ಪೊಲೀಸರು ಪೆಂಡಾಲ್‌ ಮರುನಿರ್ಮಿಸಿ ಕೊಟ್ಟಿದ್ದಾರೆ. ಪೆಂಡಾಲ್‌ಅಡಿ ರೈತರು ಅಹೋರಾತ್ರಿ ಧರಣಿಯನ್ನ ರೈತರು ಮುಂದುವರಿಸಿದ್ದಾರೆ. ರೈತ ನಾಯಕರನ್ನು ಸಭೆಗೆ ಪೊಲೀಸರು ಹಾಗೂ ಜಿಲ್ಲಾಡಳಿತ ಆಹ್ವಾನಿಸಿದೆ. ಕೇಂದ್ರ ಗೃಹ ಸಚಿವಚ ಅಮಿತ್‌ ಶಾ ಬರುವ ದಿನ ಪ್ರತಿಭಟಿಸದಂತೆ ಮನವಿ ಮಾಡಲು ಸಭೆ ಕರೆಯಲಾಗಿದೆ.   

Assembly election: ಬಿಜೆಪಿ ಹಣೆಬರಹವನ್ನೇ ಬದಲಿಸ್ತಾರಾ ಅಮಿತ್ ಶಾ? ಮಂಡ್ಯ ಚಕ್ರವ್ಯೂಹಕ್ಕೆ ನುಗ್ಗಲಿದ್ದಾರೆ ಕೇಸರಿ ರಣವಿಕ್ರಮ!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more