Mandya: ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು

Mandya: ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು

Published : Dec 29, 2022, 12:28 PM IST

ರೈತರ ಆಕ್ರೋಶಕ್ಕೆ ಮಣಿದು ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು. ಪೆಂಡಾಲ್‌ಅಡಿ ರೈತರು ಅಹೋರಾತ್ರಿ ಧರಣಿಯನ್ನ ಮುಂದುವರಿಸಿದ ರೈತರು 

ಮಂಡ್ಯ(ಡಿ.29):  ಪೊಲೀಸರಿಂದ ರೈತರ ಪೆಂಡಾಲ್‌ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟಿದ್ದಾರೆ. ರೈತರ ಆಕ್ರೋಶಕ್ಕೆ ಮಣಿದ ಪೊಲೀಸರು ಪೆಂಡಾಲ್‌ ಮರುನಿರ್ಮಿಸಿ ಕೊಟ್ಟಿದ್ದಾರೆ. ಪೆಂಡಾಲ್‌ಅಡಿ ರೈತರು ಅಹೋರಾತ್ರಿ ಧರಣಿಯನ್ನ ರೈತರು ಮುಂದುವರಿಸಿದ್ದಾರೆ. ರೈತ ನಾಯಕರನ್ನು ಸಭೆಗೆ ಪೊಲೀಸರು ಹಾಗೂ ಜಿಲ್ಲಾಡಳಿತ ಆಹ್ವಾನಿಸಿದೆ. ಕೇಂದ್ರ ಗೃಹ ಸಚಿವಚ ಅಮಿತ್‌ ಶಾ ಬರುವ ದಿನ ಪ್ರತಿಭಟಿಸದಂತೆ ಮನವಿ ಮಾಡಲು ಸಭೆ ಕರೆಯಲಾಗಿದೆ.   

Assembly election: ಬಿಜೆಪಿ ಹಣೆಬರಹವನ್ನೇ ಬದಲಿಸ್ತಾರಾ ಅಮಿತ್ ಶಾ? ಮಂಡ್ಯ ಚಕ್ರವ್ಯೂಹಕ್ಕೆ ನುಗ್ಗಲಿದ್ದಾರೆ ಕೇಸರಿ ರಣವಿಕ್ರಮ!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more