Mandya: ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು

Mandya: ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು

Published : Dec 29, 2022, 12:28 PM IST

ರೈತರ ಆಕ್ರೋಶಕ್ಕೆ ಮಣಿದು ಪೆಂಡಾಲ್‌ ಮರುನಿರ್ಮಿಸಿ ಕೊಟ್ಟ ಪೊಲೀಸರು. ಪೆಂಡಾಲ್‌ಅಡಿ ರೈತರು ಅಹೋರಾತ್ರಿ ಧರಣಿಯನ್ನ ಮುಂದುವರಿಸಿದ ರೈತರು 

ಮಂಡ್ಯ(ಡಿ.29):  ಪೊಲೀಸರಿಂದ ರೈತರ ಪೆಂಡಾಲ್‌ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾತೋರಾತ್ರಿ ಪೆಂಡಾಲ್‌ ಮರುನಿರ್ಮಿಸಿ ಕೊಟ್ಟಿದ್ದಾರೆ. ರೈತರ ಆಕ್ರೋಶಕ್ಕೆ ಮಣಿದ ಪೊಲೀಸರು ಪೆಂಡಾಲ್‌ ಮರುನಿರ್ಮಿಸಿ ಕೊಟ್ಟಿದ್ದಾರೆ. ಪೆಂಡಾಲ್‌ಅಡಿ ರೈತರು ಅಹೋರಾತ್ರಿ ಧರಣಿಯನ್ನ ರೈತರು ಮುಂದುವರಿಸಿದ್ದಾರೆ. ರೈತ ನಾಯಕರನ್ನು ಸಭೆಗೆ ಪೊಲೀಸರು ಹಾಗೂ ಜಿಲ್ಲಾಡಳಿತ ಆಹ್ವಾನಿಸಿದೆ. ಕೇಂದ್ರ ಗೃಹ ಸಚಿವಚ ಅಮಿತ್‌ ಶಾ ಬರುವ ದಿನ ಪ್ರತಿಭಟಿಸದಂತೆ ಮನವಿ ಮಾಡಲು ಸಭೆ ಕರೆಯಲಾಗಿದೆ.   

Assembly election: ಬಿಜೆಪಿ ಹಣೆಬರಹವನ್ನೇ ಬದಲಿಸ್ತಾರಾ ಅಮಿತ್ ಶಾ? ಮಂಡ್ಯ ಚಕ್ರವ್ಯೂಹಕ್ಕೆ ನುಗ್ಗಲಿದ್ದಾರೆ ಕೇಸರಿ ರಣವಿಕ್ರಮ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more