BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

Published : Dec 15, 2022, 04:31 PM IST

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಚಿನ್ನ ಉತ್ಪಾದನೆ ಮಾಡುವ ಜನರ ಬದುಕು ಕೂಡ ಬಂಗಾರದಂತೆ ಇರಬೇಕು. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  2-3 ತಿಂಗಳಿಂದ ಕುಡಿಯವ ನೀರಿಲ್ಲದೇ ರೋಸಿ ಹೋಗಿದ್ದೇವೆ. ನಮಗೆ ಕುಡಿಯಲು ನೀರು ಕೊಡಿ ಇಲ್ಲದಿದ್ದರೆ, ತೊಟ್ಟು ವಿಷ ನೀಡಿ ಅಂತ ಪಟ್ಟಣ ಪಂಚಾಯತ್ ಮುಂದೆ ಸ್ಥಳಿಯರೆಲ್ಲ ಧರಣಿ ನಡೆಸಿದ್ದಾರೆ. ಇನ್ನು ಈ ಹಟ್ಟಿ ಪಟ್ಟಣ ಪಂಚಾಯತ್ಗೆ ಕುಡಿಯುವ ನೀರಿನ ಸಲುವಾಗಿ ಹಟ್ಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಿದ್ದಾರೆ. ಆ ಯೋಜನೆಯಂತೆ 3 ಗ್ರಾಮ ಪಂಚಾಯತ್ ಮತ್ತು ಒಂದು ಪಟ್ಟಣ ಪಂಚಾಯತ್ಗೆ ಟಣಮನಕಲ್ ಬಳಿಯ ಕೃಷ್ಣಾ ನದಿಯಿಂದ ನೀರು ಸರಭರಾಜು ಮಾಡಲಾಗುತ್ತೆ. RURAL DRINKING WATER AND SANITATION DEPARTMENT ಮತ್ತು ಪಟ್ಟಣ ಪಂಚಾಯತ್ ನೀರಿನ ನಿರ್ವಹಣೆ ಮಾಡಬೇಕು. ಆದ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಟ್ಟಿ ಜನರು ಕುಡಿಯುವ ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more