BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

Published : Dec 15, 2022, 04:31 PM IST

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಚಿನ್ನ ಉತ್ಪಾದನೆ ಮಾಡುವ ಜನರ ಬದುಕು ಕೂಡ ಬಂಗಾರದಂತೆ ಇರಬೇಕು. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  2-3 ತಿಂಗಳಿಂದ ಕುಡಿಯವ ನೀರಿಲ್ಲದೇ ರೋಸಿ ಹೋಗಿದ್ದೇವೆ. ನಮಗೆ ಕುಡಿಯಲು ನೀರು ಕೊಡಿ ಇಲ್ಲದಿದ್ದರೆ, ತೊಟ್ಟು ವಿಷ ನೀಡಿ ಅಂತ ಪಟ್ಟಣ ಪಂಚಾಯತ್ ಮುಂದೆ ಸ್ಥಳಿಯರೆಲ್ಲ ಧರಣಿ ನಡೆಸಿದ್ದಾರೆ. ಇನ್ನು ಈ ಹಟ್ಟಿ ಪಟ್ಟಣ ಪಂಚಾಯತ್ಗೆ ಕುಡಿಯುವ ನೀರಿನ ಸಲುವಾಗಿ ಹಟ್ಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಿದ್ದಾರೆ. ಆ ಯೋಜನೆಯಂತೆ 3 ಗ್ರಾಮ ಪಂಚಾಯತ್ ಮತ್ತು ಒಂದು ಪಟ್ಟಣ ಪಂಚಾಯತ್ಗೆ ಟಣಮನಕಲ್ ಬಳಿಯ ಕೃಷ್ಣಾ ನದಿಯಿಂದ ನೀರು ಸರಭರಾಜು ಮಾಡಲಾಗುತ್ತೆ. RURAL DRINKING WATER AND SANITATION DEPARTMENT ಮತ್ತು ಪಟ್ಟಣ ಪಂಚಾಯತ್ ನೀರಿನ ನಿರ್ವಹಣೆ ಮಾಡಬೇಕು. ಆದ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಟ್ಟಿ ಜನರು ಕುಡಿಯುವ ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more