BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

Published : Dec 15, 2022, 04:31 PM IST

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಚಿನ್ನ ಉತ್ಪಾದನೆ ಮಾಡುವ ಜನರ ಬದುಕು ಕೂಡ ಬಂಗಾರದಂತೆ ಇರಬೇಕು. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  2-3 ತಿಂಗಳಿಂದ ಕುಡಿಯವ ನೀರಿಲ್ಲದೇ ರೋಸಿ ಹೋಗಿದ್ದೇವೆ. ನಮಗೆ ಕುಡಿಯಲು ನೀರು ಕೊಡಿ ಇಲ್ಲದಿದ್ದರೆ, ತೊಟ್ಟು ವಿಷ ನೀಡಿ ಅಂತ ಪಟ್ಟಣ ಪಂಚಾಯತ್ ಮುಂದೆ ಸ್ಥಳಿಯರೆಲ್ಲ ಧರಣಿ ನಡೆಸಿದ್ದಾರೆ. ಇನ್ನು ಈ ಹಟ್ಟಿ ಪಟ್ಟಣ ಪಂಚಾಯತ್ಗೆ ಕುಡಿಯುವ ನೀರಿನ ಸಲುವಾಗಿ ಹಟ್ಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಿದ್ದಾರೆ. ಆ ಯೋಜನೆಯಂತೆ 3 ಗ್ರಾಮ ಪಂಚಾಯತ್ ಮತ್ತು ಒಂದು ಪಟ್ಟಣ ಪಂಚಾಯತ್ಗೆ ಟಣಮನಕಲ್ ಬಳಿಯ ಕೃಷ್ಣಾ ನದಿಯಿಂದ ನೀರು ಸರಭರಾಜು ಮಾಡಲಾಗುತ್ತೆ. RURAL DRINKING WATER AND SANITATION DEPARTMENT ಮತ್ತು ಪಟ್ಟಣ ಪಂಚಾಯತ್ ನೀರಿನ ನಿರ್ವಹಣೆ ಮಾಡಬೇಕು. ಆದ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಟ್ಟಿ ಜನರು ಕುಡಿಯುವ ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more