BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

Published : Dec 15, 2022, 04:31 PM IST

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಚಿನ್ನ ಉತ್ಪಾದನೆ ಮಾಡುವ ಜನರ ಬದುಕು ಕೂಡ ಬಂಗಾರದಂತೆ ಇರಬೇಕು. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  2-3 ತಿಂಗಳಿಂದ ಕುಡಿಯವ ನೀರಿಲ್ಲದೇ ರೋಸಿ ಹೋಗಿದ್ದೇವೆ. ನಮಗೆ ಕುಡಿಯಲು ನೀರು ಕೊಡಿ ಇಲ್ಲದಿದ್ದರೆ, ತೊಟ್ಟು ವಿಷ ನೀಡಿ ಅಂತ ಪಟ್ಟಣ ಪಂಚಾಯತ್ ಮುಂದೆ ಸ್ಥಳಿಯರೆಲ್ಲ ಧರಣಿ ನಡೆಸಿದ್ದಾರೆ. ಇನ್ನು ಈ ಹಟ್ಟಿ ಪಟ್ಟಣ ಪಂಚಾಯತ್ಗೆ ಕುಡಿಯುವ ನೀರಿನ ಸಲುವಾಗಿ ಹಟ್ಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಿದ್ದಾರೆ. ಆ ಯೋಜನೆಯಂತೆ 3 ಗ್ರಾಮ ಪಂಚಾಯತ್ ಮತ್ತು ಒಂದು ಪಟ್ಟಣ ಪಂಚಾಯತ್ಗೆ ಟಣಮನಕಲ್ ಬಳಿಯ ಕೃಷ್ಣಾ ನದಿಯಿಂದ ನೀರು ಸರಭರಾಜು ಮಾಡಲಾಗುತ್ತೆ. RURAL DRINKING WATER AND SANITATION DEPARTMENT ಮತ್ತು ಪಟ್ಟಣ ಪಂಚಾಯತ್ ನೀರಿನ ನಿರ್ವಹಣೆ ಮಾಡಬೇಕು. ಆದ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಟ್ಟಿ ಜನರು ಕುಡಿಯುವ ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more