BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

Published : Dec 15, 2022, 04:31 PM IST

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಚಿನ್ನ ಉತ್ಪಾದನೆ ಮಾಡುವ ಜನರ ಬದುಕು ಕೂಡ ಬಂಗಾರದಂತೆ ಇರಬೇಕು. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  2-3 ತಿಂಗಳಿಂದ ಕುಡಿಯವ ನೀರಿಲ್ಲದೇ ರೋಸಿ ಹೋಗಿದ್ದೇವೆ. ನಮಗೆ ಕುಡಿಯಲು ನೀರು ಕೊಡಿ ಇಲ್ಲದಿದ್ದರೆ, ತೊಟ್ಟು ವಿಷ ನೀಡಿ ಅಂತ ಪಟ್ಟಣ ಪಂಚಾಯತ್ ಮುಂದೆ ಸ್ಥಳಿಯರೆಲ್ಲ ಧರಣಿ ನಡೆಸಿದ್ದಾರೆ. ಇನ್ನು ಈ ಹಟ್ಟಿ ಪಟ್ಟಣ ಪಂಚಾಯತ್ಗೆ ಕುಡಿಯುವ ನೀರಿನ ಸಲುವಾಗಿ ಹಟ್ಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಿದ್ದಾರೆ. ಆ ಯೋಜನೆಯಂತೆ 3 ಗ್ರಾಮ ಪಂಚಾಯತ್ ಮತ್ತು ಒಂದು ಪಟ್ಟಣ ಪಂಚಾಯತ್ಗೆ ಟಣಮನಕಲ್ ಬಳಿಯ ಕೃಷ್ಣಾ ನದಿಯಿಂದ ನೀರು ಸರಭರಾಜು ಮಾಡಲಾಗುತ್ತೆ. RURAL DRINKING WATER AND SANITATION DEPARTMENT ಮತ್ತು ಪಟ್ಟಣ ಪಂಚಾಯತ್ ನೀರಿನ ನಿರ್ವಹಣೆ ಮಾಡಬೇಕು. ಆದ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಟ್ಟಿ ಜನರು ಕುಡಿಯುವ ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more