BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

Published : Dec 15, 2022, 04:31 PM IST

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಚಿನ್ನ ಉತ್ಪಾದನೆ ಮಾಡುವ ಜನರ ಬದುಕು ಕೂಡ ಬಂಗಾರದಂತೆ ಇರಬೇಕು. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  2-3 ತಿಂಗಳಿಂದ ಕುಡಿಯವ ನೀರಿಲ್ಲದೇ ರೋಸಿ ಹೋಗಿದ್ದೇವೆ. ನಮಗೆ ಕುಡಿಯಲು ನೀರು ಕೊಡಿ ಇಲ್ಲದಿದ್ದರೆ, ತೊಟ್ಟು ವಿಷ ನೀಡಿ ಅಂತ ಪಟ್ಟಣ ಪಂಚಾಯತ್ ಮುಂದೆ ಸ್ಥಳಿಯರೆಲ್ಲ ಧರಣಿ ನಡೆಸಿದ್ದಾರೆ. ಇನ್ನು ಈ ಹಟ್ಟಿ ಪಟ್ಟಣ ಪಂಚಾಯತ್ಗೆ ಕುಡಿಯುವ ನೀರಿನ ಸಲುವಾಗಿ ಹಟ್ಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಿದ್ದಾರೆ. ಆ ಯೋಜನೆಯಂತೆ 3 ಗ್ರಾಮ ಪಂಚಾಯತ್ ಮತ್ತು ಒಂದು ಪಟ್ಟಣ ಪಂಚಾಯತ್ಗೆ ಟಣಮನಕಲ್ ಬಳಿಯ ಕೃಷ್ಣಾ ನದಿಯಿಂದ ನೀರು ಸರಭರಾಜು ಮಾಡಲಾಗುತ್ತೆ. RURAL DRINKING WATER AND SANITATION DEPARTMENT ಮತ್ತು ಪಟ್ಟಣ ಪಂಚಾಯತ್ ನೀರಿನ ನಿರ್ವಹಣೆ ಮಾಡಬೇಕು. ಆದ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಟ್ಟಿ ಜನರು ಕುಡಿಯುವ ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more