BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

BIG 3: 3 ತಿಂಗಳಿಂದ ನೀರಿಲ್ಲದೆ ಜನರ ಪರದಾಟ! ಕೋಟಿ ಕೋಟಿ ಖರ್ಚು ಮಾಡಿದ್ರೂ ಸಿಗುತ್ತಿಲ್ಲ ನೀರು..!

Published : Dec 15, 2022, 04:31 PM IST

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  

ರಾಯಚೂರು ಜಿಲ್ಲೆ, ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ನಿತ್ಯವೂ 6-7 ಕೆಜಿ ಚಿನ್ನ ಉತ್ಪಾದನೆ ಆಗುತ್ತೆ. ಇಲ್ಲಿ ಉತ್ಪಾದನೆ ಆಗುವ ಬಂಗಾರಕ್ಕೆ ಭಾರೀ ಬೇಡಿಕೆಯೂ ಇದೆ. ಚಿನ್ನ ಉತ್ಪಾದನೆ ಮಾಡುವ ಜನರ ಬದುಕು ಕೂಡ ಬಂಗಾರದಂತೆ ಇರಬೇಕು. ಆದ್ರೆ ಹಟ್ಟಿ ಪಟ್ಟಣ ಪಂಚಾಯತ್ನ ದುರಾಡಳಿತದಿಂದಾಗಿ ಇಡೀ ಪಟ್ಟಣದ ಜನರು ನಿತ್ಯವೂ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  2-3 ತಿಂಗಳಿಂದ ಕುಡಿಯವ ನೀರಿಲ್ಲದೇ ರೋಸಿ ಹೋಗಿದ್ದೇವೆ. ನಮಗೆ ಕುಡಿಯಲು ನೀರು ಕೊಡಿ ಇಲ್ಲದಿದ್ದರೆ, ತೊಟ್ಟು ವಿಷ ನೀಡಿ ಅಂತ ಪಟ್ಟಣ ಪಂಚಾಯತ್ ಮುಂದೆ ಸ್ಥಳಿಯರೆಲ್ಲ ಧರಣಿ ನಡೆಸಿದ್ದಾರೆ. ಇನ್ನು ಈ ಹಟ್ಟಿ ಪಟ್ಟಣ ಪಂಚಾಯತ್ಗೆ ಕುಡಿಯುವ ನೀರಿನ ಸಲುವಾಗಿ ಹಟ್ಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಿದ್ದಾರೆ. ಆ ಯೋಜನೆಯಂತೆ 3 ಗ್ರಾಮ ಪಂಚಾಯತ್ ಮತ್ತು ಒಂದು ಪಟ್ಟಣ ಪಂಚಾಯತ್ಗೆ ಟಣಮನಕಲ್ ಬಳಿಯ ಕೃಷ್ಣಾ ನದಿಯಿಂದ ನೀರು ಸರಭರಾಜು ಮಾಡಲಾಗುತ್ತೆ. RURAL DRINKING WATER AND SANITATION DEPARTMENT ಮತ್ತು ಪಟ್ಟಣ ಪಂಚಾಯತ್ ನೀರಿನ ನಿರ್ವಹಣೆ ಮಾಡಬೇಕು. ಆದ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಟ್ಟಿ ಜನರು ಕುಡಿಯುವ ನೀರಿಗಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more