ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

Published : Jan 21, 2020, 06:19 PM IST

ಸಂಪೂರ್ಣ ಬೆತ್ತಲಾಗಿ ರಸ್ತೆಯ ಮೇಲೆ ಉರುಳಾಡುತ್ತಿರುವ ಯುವಕ.. ಯುವಕನ ಕೈಕಾಲು ಕಟ್ಟಿ ಹಾಕಿ ರಸ್ತೆ ಬಿಸಾಕಿದ ಜನ.. ಇನ್ನು ಬೆತ್ತಲಾಗಿ ಉರುಳಾಡುವವನ್ನ ಆಸ್ಪತ್ರೆಗೆ ಕೊಂಡೊಯ್ಯದೆ ಖ್ಯಾತೆ ತೆಗೆದು ನಿಂತಿರೋ ಪೊಲೀಸರು.. ಹೌದು ಈ ಹೃದಯವಿದ್ರಾವಕ ಘಟನೆ ನಡೆದಿರೋದು ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ.

ವಿಜಯಪುರ, (ಜ.21): ಜನರಲ್ಲಿ ಮಾನವೀಯತೆ ಅನ್ನೋದು ಸತ್ತು ಹೋಗಿದಿಯಾ? ಗುಮ್ಮಟನಗರಿ ವಿಜಯಪುರದಲ್ಲಿ ನಡೆದ ಘಟನೆಯೊಂದನ್ನ ನೋಡ್ತಿದ್ರೆ ಇಂಥಹ ಅನುಮಾನವೊಂದು ಕಾಡತೊಡಗಿದೆ. 

ವಿಜಯಪುರ: ಚರಂಡಿ ನೀರಿನಲ್ಲಿ ಈಜಾಡಿದ ಯುವಕ, ವಿಡಿಯೋ ವೈರಲ್

ಪಬ್ಜಿ ಗೀಳಿಗೆ ಬಿದ್ದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಸಾರ್ವಜನಿಕರು ಹಾಗೂ ವಾಹನಗಳ ಮೇಲೆ ಕಲ್ಲು ಎಸೆದ ಅನ್ನೋ ಕಾರಣಕ್ಕೆ ಆತನನ್ನ ಥಳಿಸಿ ಕಟ್ಟಿಹಾಕಲಾಗಿದೆ. ಜೊತೆಗೆ ಆತ ಸಂಪೂರ್ಣ ಬೆತ್ತಲಾಗಿದ್ರು, ಕೊಂಚವು ಮಾನವೀಯತೆ ತೋರದೆ ರಸ್ತೆಯಲ್ಲಿ ಬಿಸಾಡಿದ ಘಟನೆ ನಡೆದಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!