ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

Published : Jan 21, 2020, 06:19 PM IST

ಸಂಪೂರ್ಣ ಬೆತ್ತಲಾಗಿ ರಸ್ತೆಯ ಮೇಲೆ ಉರುಳಾಡುತ್ತಿರುವ ಯುವಕ.. ಯುವಕನ ಕೈಕಾಲು ಕಟ್ಟಿ ಹಾಕಿ ರಸ್ತೆ ಬಿಸಾಕಿದ ಜನ.. ಇನ್ನು ಬೆತ್ತಲಾಗಿ ಉರುಳಾಡುವವನ್ನ ಆಸ್ಪತ್ರೆಗೆ ಕೊಂಡೊಯ್ಯದೆ ಖ್ಯಾತೆ ತೆಗೆದು ನಿಂತಿರೋ ಪೊಲೀಸರು.. ಹೌದು ಈ ಹೃದಯವಿದ್ರಾವಕ ಘಟನೆ ನಡೆದಿರೋದು ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ.

ವಿಜಯಪುರ, (ಜ.21): ಜನರಲ್ಲಿ ಮಾನವೀಯತೆ ಅನ್ನೋದು ಸತ್ತು ಹೋಗಿದಿಯಾ? ಗುಮ್ಮಟನಗರಿ ವಿಜಯಪುರದಲ್ಲಿ ನಡೆದ ಘಟನೆಯೊಂದನ್ನ ನೋಡ್ತಿದ್ರೆ ಇಂಥಹ ಅನುಮಾನವೊಂದು ಕಾಡತೊಡಗಿದೆ. 

ವಿಜಯಪುರ: ಚರಂಡಿ ನೀರಿನಲ್ಲಿ ಈಜಾಡಿದ ಯುವಕ, ವಿಡಿಯೋ ವೈರಲ್

ಪಬ್ಜಿ ಗೀಳಿಗೆ ಬಿದ್ದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಸಾರ್ವಜನಿಕರು ಹಾಗೂ ವಾಹನಗಳ ಮೇಲೆ ಕಲ್ಲು ಎಸೆದ ಅನ್ನೋ ಕಾರಣಕ್ಕೆ ಆತನನ್ನ ಥಳಿಸಿ ಕಟ್ಟಿಹಾಕಲಾಗಿದೆ. ಜೊತೆಗೆ ಆತ ಸಂಪೂರ್ಣ ಬೆತ್ತಲಾಗಿದ್ರು, ಕೊಂಚವು ಮಾನವೀಯತೆ ತೋರದೆ ರಸ್ತೆಯಲ್ಲಿ ಬಿಸಾಡಿದ ಘಟನೆ ನಡೆದಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?