ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

Published : Jan 21, 2020, 06:19 PM IST

ಸಂಪೂರ್ಣ ಬೆತ್ತಲಾಗಿ ರಸ್ತೆಯ ಮೇಲೆ ಉರುಳಾಡುತ್ತಿರುವ ಯುವಕ.. ಯುವಕನ ಕೈಕಾಲು ಕಟ್ಟಿ ಹಾಕಿ ರಸ್ತೆ ಬಿಸಾಕಿದ ಜನ.. ಇನ್ನು ಬೆತ್ತಲಾಗಿ ಉರುಳಾಡುವವನ್ನ ಆಸ್ಪತ್ರೆಗೆ ಕೊಂಡೊಯ್ಯದೆ ಖ್ಯಾತೆ ತೆಗೆದು ನಿಂತಿರೋ ಪೊಲೀಸರು.. ಹೌದು ಈ ಹೃದಯವಿದ್ರಾವಕ ಘಟನೆ ನಡೆದಿರೋದು ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ.

ವಿಜಯಪುರ, (ಜ.21): ಜನರಲ್ಲಿ ಮಾನವೀಯತೆ ಅನ್ನೋದು ಸತ್ತು ಹೋಗಿದಿಯಾ? ಗುಮ್ಮಟನಗರಿ ವಿಜಯಪುರದಲ್ಲಿ ನಡೆದ ಘಟನೆಯೊಂದನ್ನ ನೋಡ್ತಿದ್ರೆ ಇಂಥಹ ಅನುಮಾನವೊಂದು ಕಾಡತೊಡಗಿದೆ. 

ವಿಜಯಪುರ: ಚರಂಡಿ ನೀರಿನಲ್ಲಿ ಈಜಾಡಿದ ಯುವಕ, ವಿಡಿಯೋ ವೈರಲ್

ಪಬ್ಜಿ ಗೀಳಿಗೆ ಬಿದ್ದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಸಾರ್ವಜನಿಕರು ಹಾಗೂ ವಾಹನಗಳ ಮೇಲೆ ಕಲ್ಲು ಎಸೆದ ಅನ್ನೋ ಕಾರಣಕ್ಕೆ ಆತನನ್ನ ಥಳಿಸಿ ಕಟ್ಟಿಹಾಕಲಾಗಿದೆ. ಜೊತೆಗೆ ಆತ ಸಂಪೂರ್ಣ ಬೆತ್ತಲಾಗಿದ್ರು, ಕೊಂಚವು ಮಾನವೀಯತೆ ತೋರದೆ ರಸ್ತೆಯಲ್ಲಿ ಬಿಸಾಡಿದ ಘಟನೆ ನಡೆದಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?