ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

Published : Jan 21, 2020, 06:19 PM IST

ಸಂಪೂರ್ಣ ಬೆತ್ತಲಾಗಿ ರಸ್ತೆಯ ಮೇಲೆ ಉರುಳಾಡುತ್ತಿರುವ ಯುವಕ.. ಯುವಕನ ಕೈಕಾಲು ಕಟ್ಟಿ ಹಾಕಿ ರಸ್ತೆ ಬಿಸಾಕಿದ ಜನ.. ಇನ್ನು ಬೆತ್ತಲಾಗಿ ಉರುಳಾಡುವವನ್ನ ಆಸ್ಪತ್ರೆಗೆ ಕೊಂಡೊಯ್ಯದೆ ಖ್ಯಾತೆ ತೆಗೆದು ನಿಂತಿರೋ ಪೊಲೀಸರು.. ಹೌದು ಈ ಹೃದಯವಿದ್ರಾವಕ ಘಟನೆ ನಡೆದಿರೋದು ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ.

ವಿಜಯಪುರ, (ಜ.21): ಜನರಲ್ಲಿ ಮಾನವೀಯತೆ ಅನ್ನೋದು ಸತ್ತು ಹೋಗಿದಿಯಾ? ಗುಮ್ಮಟನಗರಿ ವಿಜಯಪುರದಲ್ಲಿ ನಡೆದ ಘಟನೆಯೊಂದನ್ನ ನೋಡ್ತಿದ್ರೆ ಇಂಥಹ ಅನುಮಾನವೊಂದು ಕಾಡತೊಡಗಿದೆ. 

ವಿಜಯಪುರ: ಚರಂಡಿ ನೀರಿನಲ್ಲಿ ಈಜಾಡಿದ ಯುವಕ, ವಿಡಿಯೋ ವೈರಲ್

ಪಬ್ಜಿ ಗೀಳಿಗೆ ಬಿದ್ದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಸಾರ್ವಜನಿಕರು ಹಾಗೂ ವಾಹನಗಳ ಮೇಲೆ ಕಲ್ಲು ಎಸೆದ ಅನ್ನೋ ಕಾರಣಕ್ಕೆ ಆತನನ್ನ ಥಳಿಸಿ ಕಟ್ಟಿಹಾಕಲಾಗಿದೆ. ಜೊತೆಗೆ ಆತ ಸಂಪೂರ್ಣ ಬೆತ್ತಲಾಗಿದ್ರು, ಕೊಂಚವು ಮಾನವೀಯತೆ ತೋರದೆ ರಸ್ತೆಯಲ್ಲಿ ಬಿಸಾಡಿದ ಘಟನೆ ನಡೆದಿದೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!