ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

Published : Jan 21, 2020, 06:19 PM IST

ಸಂಪೂರ್ಣ ಬೆತ್ತಲಾಗಿ ರಸ್ತೆಯ ಮೇಲೆ ಉರುಳಾಡುತ್ತಿರುವ ಯುವಕ.. ಯುವಕನ ಕೈಕಾಲು ಕಟ್ಟಿ ಹಾಕಿ ರಸ್ತೆ ಬಿಸಾಕಿದ ಜನ.. ಇನ್ನು ಬೆತ್ತಲಾಗಿ ಉರುಳಾಡುವವನ್ನ ಆಸ್ಪತ್ರೆಗೆ ಕೊಂಡೊಯ್ಯದೆ ಖ್ಯಾತೆ ತೆಗೆದು ನಿಂತಿರೋ ಪೊಲೀಸರು.. ಹೌದು ಈ ಹೃದಯವಿದ್ರಾವಕ ಘಟನೆ ನಡೆದಿರೋದು ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ.

ವಿಜಯಪುರ, (ಜ.21): ಜನರಲ್ಲಿ ಮಾನವೀಯತೆ ಅನ್ನೋದು ಸತ್ತು ಹೋಗಿದಿಯಾ? ಗುಮ್ಮಟನಗರಿ ವಿಜಯಪುರದಲ್ಲಿ ನಡೆದ ಘಟನೆಯೊಂದನ್ನ ನೋಡ್ತಿದ್ರೆ ಇಂಥಹ ಅನುಮಾನವೊಂದು ಕಾಡತೊಡಗಿದೆ. 

ವಿಜಯಪುರ: ಚರಂಡಿ ನೀರಿನಲ್ಲಿ ಈಜಾಡಿದ ಯುವಕ, ವಿಡಿಯೋ ವೈರಲ್

ಪಬ್ಜಿ ಗೀಳಿಗೆ ಬಿದ್ದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಸಾರ್ವಜನಿಕರು ಹಾಗೂ ವಾಹನಗಳ ಮೇಲೆ ಕಲ್ಲು ಎಸೆದ ಅನ್ನೋ ಕಾರಣಕ್ಕೆ ಆತನನ್ನ ಥಳಿಸಿ ಕಟ್ಟಿಹಾಕಲಾಗಿದೆ. ಜೊತೆಗೆ ಆತ ಸಂಪೂರ್ಣ ಬೆತ್ತಲಾಗಿದ್ರು, ಕೊಂಚವು ಮಾನವೀಯತೆ ತೋರದೆ ರಸ್ತೆಯಲ್ಲಿ ಬಿಸಾಡಿದ ಘಟನೆ ನಡೆದಿದೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!