ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

ಮಾನವೀಯತೆ ಸತ್ತು ಹೋಗಿದ್ಯಾ? ಯುವಕನ ಕೈಕಾಲು ಕಟ್ಟಿ ರಸ್ತೆಗೆ ಬಿಸಾಕಿದ ಜನ

Published : Jan 21, 2020, 06:19 PM IST

ಸಂಪೂರ್ಣ ಬೆತ್ತಲಾಗಿ ರಸ್ತೆಯ ಮೇಲೆ ಉರುಳಾಡುತ್ತಿರುವ ಯುವಕ.. ಯುವಕನ ಕೈಕಾಲು ಕಟ್ಟಿ ಹಾಕಿ ರಸ್ತೆ ಬಿಸಾಕಿದ ಜನ.. ಇನ್ನು ಬೆತ್ತಲಾಗಿ ಉರುಳಾಡುವವನ್ನ ಆಸ್ಪತ್ರೆಗೆ ಕೊಂಡೊಯ್ಯದೆ ಖ್ಯಾತೆ ತೆಗೆದು ನಿಂತಿರೋ ಪೊಲೀಸರು.. ಹೌದು ಈ ಹೃದಯವಿದ್ರಾವಕ ಘಟನೆ ನಡೆದಿರೋದು ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ.

ವಿಜಯಪುರ, (ಜ.21): ಜನರಲ್ಲಿ ಮಾನವೀಯತೆ ಅನ್ನೋದು ಸತ್ತು ಹೋಗಿದಿಯಾ? ಗುಮ್ಮಟನಗರಿ ವಿಜಯಪುರದಲ್ಲಿ ನಡೆದ ಘಟನೆಯೊಂದನ್ನ ನೋಡ್ತಿದ್ರೆ ಇಂಥಹ ಅನುಮಾನವೊಂದು ಕಾಡತೊಡಗಿದೆ. 

ವಿಜಯಪುರ: ಚರಂಡಿ ನೀರಿನಲ್ಲಿ ಈಜಾಡಿದ ಯುವಕ, ವಿಡಿಯೋ ವೈರಲ್

ಪಬ್ಜಿ ಗೀಳಿಗೆ ಬಿದ್ದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಸಾರ್ವಜನಿಕರು ಹಾಗೂ ವಾಹನಗಳ ಮೇಲೆ ಕಲ್ಲು ಎಸೆದ ಅನ್ನೋ ಕಾರಣಕ್ಕೆ ಆತನನ್ನ ಥಳಿಸಿ ಕಟ್ಟಿಹಾಕಲಾಗಿದೆ. ಜೊತೆಗೆ ಆತ ಸಂಪೂರ್ಣ ಬೆತ್ತಲಾಗಿದ್ರು, ಕೊಂಚವು ಮಾನವೀಯತೆ ತೋರದೆ ರಸ್ತೆಯಲ್ಲಿ ಬಿಸಾಡಿದ ಘಟನೆ ನಡೆದಿದೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್