BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

Published : Jul 14, 2022, 01:01 PM IST

ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. 
 

ಬೆಂಗಳೂರು(ಜು.14):  ಯಲಹಂಕ ಬಳಿಯ ಬಿಡಿಎ ನಿರ್ಮಿಸಿರುವ ಅರ್ಕಾವತಿ ಲೇಔಟ್‌ನ ಎಂಸಿಹೆಚ್‌ಎಸ್‌ ಬಡಾವಣೆಯಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನ ಒದಗಿಸಲಾಗಿದೆ. 24 ಎಕರೆ ಜಾಗದಲ್ಲಿ ಸುಮಾರು 7೦ ಭವ್ಯ ಬಂಗಲೆಗಳನ್ನ ಕಟ್ಟಲಾಗಿದೆ. ಇವೆಲ್ಲ ಬಂಗಲೆಗಳು ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳ ಮನೆಗಳಾಗಿವೆ. ಆದರೆ, ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. ಅಧಿಕಾರಿಗಳು ಇರುವ ಬಡಾವಣೆಯಲ್ಲಿ ಮೂಲಸೌಕರ್ಯಗಳನ್ನ ಒದಗಿಸಲಾಗಿದೆ. ಆದರೆ, ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಸೌಕರ್ಯಗಳಿಲ್ಲ. ಯಾಕೆ ಹೀಗೆ ಅವರಿಗೊಂದು ನ್ಯಾಯ, ನಮಗೊಂದು ನ್ಯಾಯಾನಾ? ಅಂತ ಇಲ್ಲಿನ ಜನತೆ ಪ್ರಶ್ನಿಸುತ್ತಿದ್ದಾರೆ. 

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more