BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

Published : Jul 14, 2022, 01:01 PM IST

ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. 
 

ಬೆಂಗಳೂರು(ಜು.14):  ಯಲಹಂಕ ಬಳಿಯ ಬಿಡಿಎ ನಿರ್ಮಿಸಿರುವ ಅರ್ಕಾವತಿ ಲೇಔಟ್‌ನ ಎಂಸಿಹೆಚ್‌ಎಸ್‌ ಬಡಾವಣೆಯಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನ ಒದಗಿಸಲಾಗಿದೆ. 24 ಎಕರೆ ಜಾಗದಲ್ಲಿ ಸುಮಾರು 7೦ ಭವ್ಯ ಬಂಗಲೆಗಳನ್ನ ಕಟ್ಟಲಾಗಿದೆ. ಇವೆಲ್ಲ ಬಂಗಲೆಗಳು ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳ ಮನೆಗಳಾಗಿವೆ. ಆದರೆ, ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. ಅಧಿಕಾರಿಗಳು ಇರುವ ಬಡಾವಣೆಯಲ್ಲಿ ಮೂಲಸೌಕರ್ಯಗಳನ್ನ ಒದಗಿಸಲಾಗಿದೆ. ಆದರೆ, ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಸೌಕರ್ಯಗಳಿಲ್ಲ. ಯಾಕೆ ಹೀಗೆ ಅವರಿಗೊಂದು ನ್ಯಾಯ, ನಮಗೊಂದು ನ್ಯಾಯಾನಾ? ಅಂತ ಇಲ್ಲಿನ ಜನತೆ ಪ್ರಶ್ನಿಸುತ್ತಿದ್ದಾರೆ. 

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more