BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

BIG 3: ಅರ್ಕಾವತಿ ಲೇಔಟ್‌ನಲ್ಲಿ ಮನೆಕಟ್ಟಿದವರ ನರಕಯಾತನೆ..!

Published : Jul 14, 2022, 01:01 PM IST

ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. 
 

ಬೆಂಗಳೂರು(ಜು.14):  ಯಲಹಂಕ ಬಳಿಯ ಬಿಡಿಎ ನಿರ್ಮಿಸಿರುವ ಅರ್ಕಾವತಿ ಲೇಔಟ್‌ನ ಎಂಸಿಹೆಚ್‌ಎಸ್‌ ಬಡಾವಣೆಯಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನ ಒದಗಿಸಲಾಗಿದೆ. 24 ಎಕರೆ ಜಾಗದಲ್ಲಿ ಸುಮಾರು 7೦ ಭವ್ಯ ಬಂಗಲೆಗಳನ್ನ ಕಟ್ಟಲಾಗಿದೆ. ಇವೆಲ್ಲ ಬಂಗಲೆಗಳು ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳ ಮನೆಗಳಾಗಿವೆ. ಆದರೆ, ಎಂಸಿಹೆಚ್‌ಎಸ್‌ ಬಡಾವಣೆಯ ಪಕ್ಕದಲ್ಲೇ ಇರುವ ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಮೂಲ ಸೌಕರ್ಯಗಳಿಲ್ಲ. ಹೀಗಾಗಿ ಇಲ್ಲಿನ ಬಿಡಿಎ ವಿರುದ್ಧ ಹರಿಹಾಯ್ದಿದ್ದಾರೆ. ಅಧಿಕಾರಿಗಳು ಇರುವ ಬಡಾವಣೆಯಲ್ಲಿ ಮೂಲಸೌಕರ್ಯಗಳನ್ನ ಒದಗಿಸಲಾಗಿದೆ. ಆದರೆ, ಅರ್ಕಾವತಿ ಬಡಾವಣೆಯಲ್ಲಿ ಮಾತ್ರ ಯಾವುದೇ ಸೌಕರ್ಯಗಳಿಲ್ಲ. ಯಾಕೆ ಹೀಗೆ ಅವರಿಗೊಂದು ನ್ಯಾಯ, ನಮಗೊಂದು ನ್ಯಾಯಾನಾ? ಅಂತ ಇಲ್ಲಿನ ಜನತೆ ಪ್ರಶ್ನಿಸುತ್ತಿದ್ದಾರೆ. 

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more